ಬ್ರೇಕಿಂಗ್ ನ್ಯೂಸ್
19-02-25 07:59 pm HK News Desk ಕರ್ನಾಟಕ
ಕೊಪ್ಪಳ, ಫೆ.19 : ತುಂಗಭದ್ರಾ ನದಿಯಲ್ಲಿ 20 ಅಡಿ ಎತ್ತರದ ಕಲ್ಲಿನ ಬಂಡೆಯಿಂದ ಜಿಗಿದು ರೀಲ್ಸ್ ಮಾಡಲು ಹೋಗಿದ್ದ ಯುವ ವೈದ್ಯೆಯೊಬ್ಬರು ನದಿಯಲ್ಲಿ ಕೊಚ್ಚಿ ಹೋಗಿ ನೀರುಪಾಲಾದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ.

ಹೈದರಾಬಾದ್ ಮೂಲದ ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೈದ್ಯೆ ಅನನ್ಯಾ ರಾವ್ ಈ ರೀತಿ ದುರಂತ ಸಾವನ್ನಪ್ಪಿದವರು. ಈಕೆ ಸ್ನೇಹಿತರ ಜೊತೆಗೆ ಗಂಗಾವತಿ ಬಳಿಯ ಸಾಣಾಪುರದ ಪ್ರವಾಸಿ ತಾಣಕ್ಕೆ ಬಂದಿದ್ದರು. ಈಜುಗಾರ್ತಿಯಾಗಿದ್ದ ವೈದ್ಯೆ ಅನನ್ಯಾ ತುಂಗಭದ್ರಾ ನದಿಯ ಬಳಿಗೆ ಬಂದು ಸ್ನೇಹಿತರಲ್ಲಿ ವಿಡಿಯೋ ಮಾಡಲು ಹೇಳಿ 20 ಅಡಿ ಎತ್ತರದ ಕಲ್ಲು ಬಂಡೆಯಿಂದ ನೀರಿಗೆ ಜಿಗಿದ್ದಿದ್ದಾಳೆ.
ಮೇಲಿನಿಂದ ಜಿಗಿದು ಈಜಾಡುವ ದೃಶ್ಯವನ್ನು ಸ್ನೇಹಿತ ಸೆರೆಹಿಡಿದಿದ್ದು ವನ್, ಟು, ತ್ರೀ ಎನ್ನುತ್ತ ವಿಡಿಯೋ ಮಾಡಿರುವುದು ಮೊಬೈಲಿನಲ್ಲಿ ದಾಖಲಾಗಿದೆ. ಮೊಬೈಲ್ ನಲ್ಲಿ ಸ್ನೇಹಿತೆಯರು ವಿಡಿಯೋ ಮಾಡುತ್ತಿದ್ದಾಗಲೇ ವೈದ್ಯೆ ಕೆಳಕ್ಕೆ ಜಿಗಿದು ಕೆಲಕಾಲ ಈಜಿದ್ದು ಬಳಿಕ ದಡಕ್ಕೆ ಬರಲಾಗದೆ ನೀರಿನ ಸುಳಿಗೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾಳೆ. ಸ್ನೇಹಿತೆಯರ ಎದುರಲ್ಲೇ ವೈದ್ಯೆ ದುರಂತ ಸಾವಿಗೀಡಾಗಿದ್ದಾಳೆ.
A lady doctor of a private hospital in Telangana on a vacation with friends washed away while swimming in the Tungabhdra River on Wednesday morning near the Annapurna area in Gangavathi taluk of Koppal district of Karnataka, police said. The doctor has been identified as Ananya Mohan Rao (26), a resident of the Nampally area of Hyderabad. She was working at VKC Hospital in Hyderabad.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm