ಬ್ರೇಕಿಂಗ್ ನ್ಯೂಸ್
19-02-25 07:59 pm HK News Desk ಕರ್ನಾಟಕ
ಕೊಪ್ಪಳ, ಫೆ.19 : ತುಂಗಭದ್ರಾ ನದಿಯಲ್ಲಿ 20 ಅಡಿ ಎತ್ತರದ ಕಲ್ಲಿನ ಬಂಡೆಯಿಂದ ಜಿಗಿದು ರೀಲ್ಸ್ ಮಾಡಲು ಹೋಗಿದ್ದ ಯುವ ವೈದ್ಯೆಯೊಬ್ಬರು ನದಿಯಲ್ಲಿ ಕೊಚ್ಚಿ ಹೋಗಿ ನೀರುಪಾಲಾದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ.
ಹೈದರಾಬಾದ್ ಮೂಲದ ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೈದ್ಯೆ ಅನನ್ಯಾ ರಾವ್ ಈ ರೀತಿ ದುರಂತ ಸಾವನ್ನಪ್ಪಿದವರು. ಈಕೆ ಸ್ನೇಹಿತರ ಜೊತೆಗೆ ಗಂಗಾವತಿ ಬಳಿಯ ಸಾಣಾಪುರದ ಪ್ರವಾಸಿ ತಾಣಕ್ಕೆ ಬಂದಿದ್ದರು. ಈಜುಗಾರ್ತಿಯಾಗಿದ್ದ ವೈದ್ಯೆ ಅನನ್ಯಾ ತುಂಗಭದ್ರಾ ನದಿಯ ಬಳಿಗೆ ಬಂದು ಸ್ನೇಹಿತರಲ್ಲಿ ವಿಡಿಯೋ ಮಾಡಲು ಹೇಳಿ 20 ಅಡಿ ಎತ್ತರದ ಕಲ್ಲು ಬಂಡೆಯಿಂದ ನೀರಿಗೆ ಜಿಗಿದ್ದಿದ್ದಾಳೆ.
ಮೇಲಿನಿಂದ ಜಿಗಿದು ಈಜಾಡುವ ದೃಶ್ಯವನ್ನು ಸ್ನೇಹಿತ ಸೆರೆಹಿಡಿದಿದ್ದು ವನ್, ಟು, ತ್ರೀ ಎನ್ನುತ್ತ ವಿಡಿಯೋ ಮಾಡಿರುವುದು ಮೊಬೈಲಿನಲ್ಲಿ ದಾಖಲಾಗಿದೆ. ಮೊಬೈಲ್ ನಲ್ಲಿ ಸ್ನೇಹಿತೆಯರು ವಿಡಿಯೋ ಮಾಡುತ್ತಿದ್ದಾಗಲೇ ವೈದ್ಯೆ ಕೆಳಕ್ಕೆ ಜಿಗಿದು ಕೆಲಕಾಲ ಈಜಿದ್ದು ಬಳಿಕ ದಡಕ್ಕೆ ಬರಲಾಗದೆ ನೀರಿನ ಸುಳಿಗೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾಳೆ. ಸ್ನೇಹಿತೆಯರ ಎದುರಲ್ಲೇ ವೈದ್ಯೆ ದುರಂತ ಸಾವಿಗೀಡಾಗಿದ್ದಾಳೆ.
A lady doctor of a private hospital in Telangana on a vacation with friends washed away while swimming in the Tungabhdra River on Wednesday morning near the Annapurna area in Gangavathi taluk of Koppal district of Karnataka, police said. The doctor has been identified as Ananya Mohan Rao (26), a resident of the Nampally area of Hyderabad. She was working at VKC Hospital in Hyderabad.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm