ಬ್ರೇಕಿಂಗ್ ನ್ಯೂಸ್
19-02-25 07:59 pm HK News Desk ಕರ್ನಾಟಕ
ಕೊಪ್ಪಳ, ಫೆ.19 : ತುಂಗಭದ್ರಾ ನದಿಯಲ್ಲಿ 20 ಅಡಿ ಎತ್ತರದ ಕಲ್ಲಿನ ಬಂಡೆಯಿಂದ ಜಿಗಿದು ರೀಲ್ಸ್ ಮಾಡಲು ಹೋಗಿದ್ದ ಯುವ ವೈದ್ಯೆಯೊಬ್ಬರು ನದಿಯಲ್ಲಿ ಕೊಚ್ಚಿ ಹೋಗಿ ನೀರುಪಾಲಾದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ.

ಹೈದರಾಬಾದ್ ಮೂಲದ ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೈದ್ಯೆ ಅನನ್ಯಾ ರಾವ್ ಈ ರೀತಿ ದುರಂತ ಸಾವನ್ನಪ್ಪಿದವರು. ಈಕೆ ಸ್ನೇಹಿತರ ಜೊತೆಗೆ ಗಂಗಾವತಿ ಬಳಿಯ ಸಾಣಾಪುರದ ಪ್ರವಾಸಿ ತಾಣಕ್ಕೆ ಬಂದಿದ್ದರು. ಈಜುಗಾರ್ತಿಯಾಗಿದ್ದ ವೈದ್ಯೆ ಅನನ್ಯಾ ತುಂಗಭದ್ರಾ ನದಿಯ ಬಳಿಗೆ ಬಂದು ಸ್ನೇಹಿತರಲ್ಲಿ ವಿಡಿಯೋ ಮಾಡಲು ಹೇಳಿ 20 ಅಡಿ ಎತ್ತರದ ಕಲ್ಲು ಬಂಡೆಯಿಂದ ನೀರಿಗೆ ಜಿಗಿದ್ದಿದ್ದಾಳೆ.
ಮೇಲಿನಿಂದ ಜಿಗಿದು ಈಜಾಡುವ ದೃಶ್ಯವನ್ನು ಸ್ನೇಹಿತ ಸೆರೆಹಿಡಿದಿದ್ದು ವನ್, ಟು, ತ್ರೀ ಎನ್ನುತ್ತ ವಿಡಿಯೋ ಮಾಡಿರುವುದು ಮೊಬೈಲಿನಲ್ಲಿ ದಾಖಲಾಗಿದೆ. ಮೊಬೈಲ್ ನಲ್ಲಿ ಸ್ನೇಹಿತೆಯರು ವಿಡಿಯೋ ಮಾಡುತ್ತಿದ್ದಾಗಲೇ ವೈದ್ಯೆ ಕೆಳಕ್ಕೆ ಜಿಗಿದು ಕೆಲಕಾಲ ಈಜಿದ್ದು ಬಳಿಕ ದಡಕ್ಕೆ ಬರಲಾಗದೆ ನೀರಿನ ಸುಳಿಗೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾಳೆ. ಸ್ನೇಹಿತೆಯರ ಎದುರಲ್ಲೇ ವೈದ್ಯೆ ದುರಂತ ಸಾವಿಗೀಡಾಗಿದ್ದಾಳೆ.
A lady doctor of a private hospital in Telangana on a vacation with friends washed away while swimming in the Tungabhdra River on Wednesday morning near the Annapurna area in Gangavathi taluk of Koppal district of Karnataka, police said. The doctor has been identified as Ananya Mohan Rao (26), a resident of the Nampally area of Hyderabad. She was working at VKC Hospital in Hyderabad.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm