ಬ್ರೇಕಿಂಗ್ ನ್ಯೂಸ್
19-02-25 10:19 pm HK News Desk ಕರ್ನಾಟಕ
ಬೀದರ್, ಫೆ.19 : ಆಂಧ್ರಪ್ರದೇಶ, ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೀದರ್, ಗುಲ್ಬರ್ಗ ಜಿಲ್ಲೆಯ ಗಡಿಭಾಗದಲ್ಲಿ ಅಲರ್ಟ್ ಘೋಷಿಸಲಾಗಿದೆ. ಮಹಾರಾಷ್ಟ್ರದಿಂದ ಕೋಳಿ ಮಾಂಸ, ಕೋಳಿ ಮೊಟ್ಟೆ ಸಾಗಣೆಯ ಮೇಲೆ ನಿಷೇಧ ಹೇರಲಾಗಿದೆ.
ಬೀದರ್ ಜಿಲ್ಲೆಯಿಂದ ಮಹಾರಾಷ್ಟ್ರ ಗಡಿಯನ್ನು ಹಂಚಿಕೊಂಡಿರುವ ಪ್ರದೇಶದಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಿ ತಪಾಸಣೆ ನಡೆಸಲಾಗುತ್ತಿದೆ. ಬೀದರ್ ಜಿಲ್ಲೆಯ ಗಡಿಯಲ್ಲಿರುವ ಮಹಾರಾಷ್ಟ್ರದ ಲಾತೂರ್ ತಾಲೂಕಿನಲ್ಲಿ ಕಾಗೆಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ, ಪಶು ಸಂಗೋಪನೆ ಇಲಾಖೆಯ ಸಿಬ್ಬಂದಿ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ 5 ತಾಲೂಕಿನಲ್ಲಿ ತಪಾಸಣೆ ನಡೆಸುತ್ತಿದ್ದಾರೆ.
ಈಗಾಗಲೇ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಇದರಿಂದ ಕರ್ನಾಟಕದ ಗಡಿಭಾಗದಲ್ಲಿ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಎಲ್ಲ ಗಡಿ ಭಾಗದಲ್ಲೂ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಇತರ ರಾಜ್ಯಗಳಿಂದ ಬರುವ ಕೋಳಿ ಪೂರೈಕೆ ಲಾರಿಗಳ ತಪಾಸಣೆಯನ್ನು ಹೆಚ್ಚಿಸಿದ್ದಾರೆ. ನಿರ್ದಿಷ್ಟವಾಗಿ ಬೀದರ್, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳ ಮೇಲೆ ಗಮನ ಹರಿಸಲಾಗಿದೆ.
ಕರ್ನಾಟಕದಲ್ಲಿ ಹಕ್ಕಿಜ್ವರದ ಪ್ರಕರಣ ಕಂಡುಬಾರದಿದ್ದರೂ, ರಾಜ್ಯದ ಗಡಿಗಳನ್ನು ದಾಟುವ ಪ್ರತಿ ಕೋಳಿ ಲಾರಿಯನ್ನೂ ಪರಿಶೀಲಿಸಲಾಗುತ್ತಿದೆ.
Karnataka has imposed a strict ban on poultry imports from neighbouring states following reports of bird flu outbreaks in Andhra Pradesh, Telangana, and Maharashtra. Though Karnataka has not reported any cases of avian influenza, precautionary measures have been put in place to prevent its spread.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm