ಬ್ರೇಕಿಂಗ್ ನ್ಯೂಸ್
19-02-25 10:19 pm HK News Desk ಕರ್ನಾಟಕ
ಬೀದರ್, ಫೆ.19 : ಆಂಧ್ರಪ್ರದೇಶ, ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೀದರ್, ಗುಲ್ಬರ್ಗ ಜಿಲ್ಲೆಯ ಗಡಿಭಾಗದಲ್ಲಿ ಅಲರ್ಟ್ ಘೋಷಿಸಲಾಗಿದೆ. ಮಹಾರಾಷ್ಟ್ರದಿಂದ ಕೋಳಿ ಮಾಂಸ, ಕೋಳಿ ಮೊಟ್ಟೆ ಸಾಗಣೆಯ ಮೇಲೆ ನಿಷೇಧ ಹೇರಲಾಗಿದೆ.
ಬೀದರ್ ಜಿಲ್ಲೆಯಿಂದ ಮಹಾರಾಷ್ಟ್ರ ಗಡಿಯನ್ನು ಹಂಚಿಕೊಂಡಿರುವ ಪ್ರದೇಶದಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಿ ತಪಾಸಣೆ ನಡೆಸಲಾಗುತ್ತಿದೆ. ಬೀದರ್ ಜಿಲ್ಲೆಯ ಗಡಿಯಲ್ಲಿರುವ ಮಹಾರಾಷ್ಟ್ರದ ಲಾತೂರ್ ತಾಲೂಕಿನಲ್ಲಿ ಕಾಗೆಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ, ಪಶು ಸಂಗೋಪನೆ ಇಲಾಖೆಯ ಸಿಬ್ಬಂದಿ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ 5 ತಾಲೂಕಿನಲ್ಲಿ ತಪಾಸಣೆ ನಡೆಸುತ್ತಿದ್ದಾರೆ.
ಈಗಾಗಲೇ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಇದರಿಂದ ಕರ್ನಾಟಕದ ಗಡಿಭಾಗದಲ್ಲಿ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಎಲ್ಲ ಗಡಿ ಭಾಗದಲ್ಲೂ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಇತರ ರಾಜ್ಯಗಳಿಂದ ಬರುವ ಕೋಳಿ ಪೂರೈಕೆ ಲಾರಿಗಳ ತಪಾಸಣೆಯನ್ನು ಹೆಚ್ಚಿಸಿದ್ದಾರೆ. ನಿರ್ದಿಷ್ಟವಾಗಿ ಬೀದರ್, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳ ಮೇಲೆ ಗಮನ ಹರಿಸಲಾಗಿದೆ.
ಕರ್ನಾಟಕದಲ್ಲಿ ಹಕ್ಕಿಜ್ವರದ ಪ್ರಕರಣ ಕಂಡುಬಾರದಿದ್ದರೂ, ರಾಜ್ಯದ ಗಡಿಗಳನ್ನು ದಾಟುವ ಪ್ರತಿ ಕೋಳಿ ಲಾರಿಯನ್ನೂ ಪರಿಶೀಲಿಸಲಾಗುತ್ತಿದೆ.
Karnataka has imposed a strict ban on poultry imports from neighbouring states following reports of bird flu outbreaks in Andhra Pradesh, Telangana, and Maharashtra. Though Karnataka has not reported any cases of avian influenza, precautionary measures have been put in place to prevent its spread.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm