ಬ್ರೇಕಿಂಗ್ ನ್ಯೂಸ್
17-12-20 10:01 am Dilip: Bangalore Correspondent ಕರ್ನಾಟಕ
ಭಟ್ಕಳ, ಡಿ.17: ಆಧುನಿಕ ಮುರಡೇಶ್ವರದ ನಿರ್ಮಾತೃ, ಹೆಸರಾಂತ ಉದ್ಯಮಿ ಆರ್.ಎನ್. ಶೆಟ್ಟಿ (93) ಇಂದು ನಸುಕಿನ ಜಾವ ಬೆಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
1928 ಆಗಸ್ಟ್ 15 ರಂದು ಭಟ್ಕಳ ತಾಲೂಕಿನ ಮುರಡೇಶ್ವರದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ್ದ ರಾಮ ನಾಗಪ್ಪ ಶೆಟ್ಟಿಯವರು ಮರಡೇಶ್ವರದ ಸಮುದ್ರ ಕಿನಾರೆಯಲ್ಲಿ ದೇವಸ್ಥಾನ ಸ್ಥಾಪಿಸಿ, 123 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಾಣ ಮಾಡುವ ಮೂಲಕ ಮುರಡೇಶ್ವರದ ಅಭಿವೃದ್ಧಿ ಮತ್ತು ಜಗದ್ವ್ಯಾಪಿ ಪ್ರಸಿದ್ಧಿಗೆ ಕಾರಣರಾಗಿದ್ದರು.
1967 ರಲ್ಲಿ ಆರ್.ಎನ್. ಶೆಟ್ಟಿ ಆಂಡ್ ಕಂಪನಿ ಪ್ರಾರಂಭಿಸಿದ್ದ ಅವರು, ಕಟ್ಟಡ ನಿರ್ಮಾಣ, ಹೋಟಲ್ ಉದ್ಯಮ, ವೈದ್ಯಕೀಯ ರಂಗ, ಶಿಕ್ಷಣ ಕ್ಷೇತ್ರ, ಸಮಾಜ ಸೇವೆಯ ಮೂಲಕ ಬೆಂಗಳೂರು, ಮುಂಬೈ ಸೇರಿದಂತೆ ವಿದೇಶದಲ್ಲೂ ಹೆಸರು ಮಾಡಿದ್ದಾರೆ. ಇವರ ಸೇವೆ ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯ 2009-10 ರಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಮೃತರ ಆತ್ಮಕ್ಕೆ ಶಾಂತಿ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪನವರು ಟ್ಟೀಟ್ ಮೂಲಕ ಸಂತಾಪ ತಿಳಿಸಿದ್ದಾರೆ.
ಮೃತರು ಮೂವರು ಪುತ್ರರು, ನಾಲ್ಕು ಪುತ್ರಿಯರು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಬೆಂಗಳೂರಿನ ಉತ್ತರಹಳ್ಳಿಯ ಅವರ ಕಾಲೇಜಿನ ಆವರಣದಲ್ಲಿ ನಡೆಯಲಿದೆ.
R N Shetty, who was the founder of RNS group of educational and many other concerns, breathed his last at around 2 am on Thursday December 17. He was 92. Heart attack caused his demise.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm