ಬ್ರೇಕಿಂಗ್ ನ್ಯೂಸ್
17-12-20 10:01 am Dilip: Bangalore Correspondent ಕರ್ನಾಟಕ
ಭಟ್ಕಳ, ಡಿ.17: ಆಧುನಿಕ ಮುರಡೇಶ್ವರದ ನಿರ್ಮಾತೃ, ಹೆಸರಾಂತ ಉದ್ಯಮಿ ಆರ್.ಎನ್. ಶೆಟ್ಟಿ (93) ಇಂದು ನಸುಕಿನ ಜಾವ ಬೆಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
1928 ಆಗಸ್ಟ್ 15 ರಂದು ಭಟ್ಕಳ ತಾಲೂಕಿನ ಮುರಡೇಶ್ವರದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ್ದ ರಾಮ ನಾಗಪ್ಪ ಶೆಟ್ಟಿಯವರು ಮರಡೇಶ್ವರದ ಸಮುದ್ರ ಕಿನಾರೆಯಲ್ಲಿ ದೇವಸ್ಥಾನ ಸ್ಥಾಪಿಸಿ, 123 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಾಣ ಮಾಡುವ ಮೂಲಕ ಮುರಡೇಶ್ವರದ ಅಭಿವೃದ್ಧಿ ಮತ್ತು ಜಗದ್ವ್ಯಾಪಿ ಪ್ರಸಿದ್ಧಿಗೆ ಕಾರಣರಾಗಿದ್ದರು.
1967 ರಲ್ಲಿ ಆರ್.ಎನ್. ಶೆಟ್ಟಿ ಆಂಡ್ ಕಂಪನಿ ಪ್ರಾರಂಭಿಸಿದ್ದ ಅವರು, ಕಟ್ಟಡ ನಿರ್ಮಾಣ, ಹೋಟಲ್ ಉದ್ಯಮ, ವೈದ್ಯಕೀಯ ರಂಗ, ಶಿಕ್ಷಣ ಕ್ಷೇತ್ರ, ಸಮಾಜ ಸೇವೆಯ ಮೂಲಕ ಬೆಂಗಳೂರು, ಮುಂಬೈ ಸೇರಿದಂತೆ ವಿದೇಶದಲ್ಲೂ ಹೆಸರು ಮಾಡಿದ್ದಾರೆ. ಇವರ ಸೇವೆ ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯ 2009-10 ರಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಮೃತರ ಆತ್ಮಕ್ಕೆ ಶಾಂತಿ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪನವರು ಟ್ಟೀಟ್ ಮೂಲಕ ಸಂತಾಪ ತಿಳಿಸಿದ್ದಾರೆ.
ಮೃತರು ಮೂವರು ಪುತ್ರರು, ನಾಲ್ಕು ಪುತ್ರಿಯರು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಬೆಂಗಳೂರಿನ ಉತ್ತರಹಳ್ಳಿಯ ಅವರ ಕಾಲೇಜಿನ ಆವರಣದಲ್ಲಿ ನಡೆಯಲಿದೆ.
R N Shetty, who was the founder of RNS group of educational and many other concerns, breathed his last at around 2 am on Thursday December 17. He was 92. Heart attack caused his demise.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am