ಬ್ರೇಕಿಂಗ್ ನ್ಯೂಸ್
17-12-20 10:01 am Dilip: Bangalore Correspondent ಕರ್ನಾಟಕ
ಭಟ್ಕಳ, ಡಿ.17: ಆಧುನಿಕ ಮುರಡೇಶ್ವರದ ನಿರ್ಮಾತೃ, ಹೆಸರಾಂತ ಉದ್ಯಮಿ ಆರ್.ಎನ್. ಶೆಟ್ಟಿ (93) ಇಂದು ನಸುಕಿನ ಜಾವ ಬೆಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
1928 ಆಗಸ್ಟ್ 15 ರಂದು ಭಟ್ಕಳ ತಾಲೂಕಿನ ಮುರಡೇಶ್ವರದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ್ದ ರಾಮ ನಾಗಪ್ಪ ಶೆಟ್ಟಿಯವರು ಮರಡೇಶ್ವರದ ಸಮುದ್ರ ಕಿನಾರೆಯಲ್ಲಿ ದೇವಸ್ಥಾನ ಸ್ಥಾಪಿಸಿ, 123 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಾಣ ಮಾಡುವ ಮೂಲಕ ಮುರಡೇಶ್ವರದ ಅಭಿವೃದ್ಧಿ ಮತ್ತು ಜಗದ್ವ್ಯಾಪಿ ಪ್ರಸಿದ್ಧಿಗೆ ಕಾರಣರಾಗಿದ್ದರು.
1967 ರಲ್ಲಿ ಆರ್.ಎನ್. ಶೆಟ್ಟಿ ಆಂಡ್ ಕಂಪನಿ ಪ್ರಾರಂಭಿಸಿದ್ದ ಅವರು, ಕಟ್ಟಡ ನಿರ್ಮಾಣ, ಹೋಟಲ್ ಉದ್ಯಮ, ವೈದ್ಯಕೀಯ ರಂಗ, ಶಿಕ್ಷಣ ಕ್ಷೇತ್ರ, ಸಮಾಜ ಸೇವೆಯ ಮೂಲಕ ಬೆಂಗಳೂರು, ಮುಂಬೈ ಸೇರಿದಂತೆ ವಿದೇಶದಲ್ಲೂ ಹೆಸರು ಮಾಡಿದ್ದಾರೆ. ಇವರ ಸೇವೆ ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯ 2009-10 ರಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಮೃತರ ಆತ್ಮಕ್ಕೆ ಶಾಂತಿ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪನವರು ಟ್ಟೀಟ್ ಮೂಲಕ ಸಂತಾಪ ತಿಳಿಸಿದ್ದಾರೆ.
ಮೃತರು ಮೂವರು ಪುತ್ರರು, ನಾಲ್ಕು ಪುತ್ರಿಯರು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಬೆಂಗಳೂರಿನ ಉತ್ತರಹಳ್ಳಿಯ ಅವರ ಕಾಲೇಜಿನ ಆವರಣದಲ್ಲಿ ನಡೆಯಲಿದೆ.
R N Shetty, who was the founder of RNS group of educational and many other concerns, breathed his last at around 2 am on Thursday December 17. He was 92. Heart attack caused his demise.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm