ಬ್ರೇಕಿಂಗ್ ನ್ಯೂಸ್
17-12-20 10:01 am Dilip: Bangalore Correspondent ಕರ್ನಾಟಕ
ಭಟ್ಕಳ, ಡಿ.17: ಆಧುನಿಕ ಮುರಡೇಶ್ವರದ ನಿರ್ಮಾತೃ, ಹೆಸರಾಂತ ಉದ್ಯಮಿ ಆರ್.ಎನ್. ಶೆಟ್ಟಿ (93) ಇಂದು ನಸುಕಿನ ಜಾವ ಬೆಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
1928 ಆಗಸ್ಟ್ 15 ರಂದು ಭಟ್ಕಳ ತಾಲೂಕಿನ ಮುರಡೇಶ್ವರದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ್ದ ರಾಮ ನಾಗಪ್ಪ ಶೆಟ್ಟಿಯವರು ಮರಡೇಶ್ವರದ ಸಮುದ್ರ ಕಿನಾರೆಯಲ್ಲಿ ದೇವಸ್ಥಾನ ಸ್ಥಾಪಿಸಿ, 123 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಾಣ ಮಾಡುವ ಮೂಲಕ ಮುರಡೇಶ್ವರದ ಅಭಿವೃದ್ಧಿ ಮತ್ತು ಜಗದ್ವ್ಯಾಪಿ ಪ್ರಸಿದ್ಧಿಗೆ ಕಾರಣರಾಗಿದ್ದರು.
1967 ರಲ್ಲಿ ಆರ್.ಎನ್. ಶೆಟ್ಟಿ ಆಂಡ್ ಕಂಪನಿ ಪ್ರಾರಂಭಿಸಿದ್ದ ಅವರು, ಕಟ್ಟಡ ನಿರ್ಮಾಣ, ಹೋಟಲ್ ಉದ್ಯಮ, ವೈದ್ಯಕೀಯ ರಂಗ, ಶಿಕ್ಷಣ ಕ್ಷೇತ್ರ, ಸಮಾಜ ಸೇವೆಯ ಮೂಲಕ ಬೆಂಗಳೂರು, ಮುಂಬೈ ಸೇರಿದಂತೆ ವಿದೇಶದಲ್ಲೂ ಹೆಸರು ಮಾಡಿದ್ದಾರೆ. ಇವರ ಸೇವೆ ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯ 2009-10 ರಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಮೃತರ ಆತ್ಮಕ್ಕೆ ಶಾಂತಿ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪನವರು ಟ್ಟೀಟ್ ಮೂಲಕ ಸಂತಾಪ ತಿಳಿಸಿದ್ದಾರೆ.
ಮೃತರು ಮೂವರು ಪುತ್ರರು, ನಾಲ್ಕು ಪುತ್ರಿಯರು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಬೆಂಗಳೂರಿನ ಉತ್ತರಹಳ್ಳಿಯ ಅವರ ಕಾಲೇಜಿನ ಆವರಣದಲ್ಲಿ ನಡೆಯಲಿದೆ.
R N Shetty, who was the founder of RNS group of educational and many other concerns, breathed his last at around 2 am on Thursday December 17. He was 92. Heart attack caused his demise.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm