ಬ್ರೇಕಿಂಗ್ ನ್ಯೂಸ್
20-02-25 08:59 pm HK News Desk ಕರ್ನಾಟಕ
ಕಲಬುರಗಿ, ಫೆ.20 : ಬೆಳಗಿನ ಜಾವ ನಾಲ್ಕು ಗಂಟೆಗೆ ಗೋಧಿ ಬೆಳೆಗೆ ನೀರು ಬಿಡಲು ಹೋದಾಗ ರೈತನ ಜಮೀನಿನಲ್ಲಿ ಪ್ರತ್ಯಕ್ಷವಾಗಿರುವ ಮೊಸಳೆಯನ್ನು ಎತ್ತಿನ ಬಂಡಿಯಲ್ಲಿ ಕಟ್ಟಿಕೊಂಡು ಬಂದು ಜೆಸ್ಕಾಂ ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿರುವ ಘಟನೆ ಗುರುವಾರ ಜಿಲ್ಲೆಯಲ್ಲಿ ನಡೆದಿದೆ.
ಅಫಜಲಪುರ ತಾಲ್ಲೂಕಿನ ಗೊಬ್ಬೂರ್ ಬಿ ಗ್ರಾಮದ ಲಕ್ಷ್ಮಣ ಪೂಜಾರಿ ಎಂಬ ರೈತನ ಹೊಲದಲ್ಲಿ ಮೊಸಳೆ ಪ್ರತ್ಯಕ್ಷವಾಗಿತ್ತು. ಜೆಸ್ಕಾಂ ಕಚೇರಿ ರೈತರ ಕೃಷಿ ಜಮೀನಿಗೆ ಬೆಳಗಿನ ಜಾವ 4 ಗಂಟೆಗೆ ವಿದ್ಯುತ್ ಪೂರೈಕೆ ಮಾಡುತ್ತಿರುವುದರಿಂದ ಭಯದ ವಾತಾವರಣದಲ್ಲಿ ಕೆಲಸ ಮಾಡುವಂತಾಗಿದೆ. ರೈತರಿಗೆ ಬೆಳಗಿನ ಜಾವ 4 ಗಂಟೆ ಬದಲು 6 ಗಂಟೆಗೆ ಸಮರ್ಪಕವಾಗಿ ವಿದ್ಯುತ್ ನೀಡುವಂತೆ ಆಗ್ರಹಿಸಿ ಗೊಬ್ಬೂರ್ ಬಿ ಗ್ರಾಮದ ಜೆಸ್ಕಾಂ ಕಚೇರಿ ಮುಂಭಾಗದಲ್ಲಿ ಮೊಸಳೆ ಇಟ್ಟು ರೈತರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ದೇವಲ್ ಗಾಣಗಾಪುರ ಪೊಲೀಸ್ ಠಾಣೆಯ ಪಿಎಸ್ಐ ರಾಹುಲ್ ಪಾವಡೆ ರೈತರ ಮನವೊಲಿಸಿ ಮೊಸಳೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿ ಮೊಸಳೆಯನ್ನು ರಕ್ಷಿಸಿದರು. ಎಎಸ್ಐ ಹಝ್ರತ್ ಅಲಿ , ಸಂಗಣ್ಣ ವಾಲಿಕರ್, ಸಂತೋಷ್ ನಾಯ್ಕೋಡಿ ಸೇರಿದಂತೆ ಹಲವು ಕೃಷಿಕರು ಹಾಜರಿದ್ದರು.
Kalaburagi farmers protest against GESCOM bringing crocodile.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm