ಬ್ರೇಕಿಂಗ್ ನ್ಯೂಸ್
20-02-25 08:59 pm HK News Desk ಕರ್ನಾಟಕ
ಕಲಬುರಗಿ, ಫೆ.20 : ಬೆಳಗಿನ ಜಾವ ನಾಲ್ಕು ಗಂಟೆಗೆ ಗೋಧಿ ಬೆಳೆಗೆ ನೀರು ಬಿಡಲು ಹೋದಾಗ ರೈತನ ಜಮೀನಿನಲ್ಲಿ ಪ್ರತ್ಯಕ್ಷವಾಗಿರುವ ಮೊಸಳೆಯನ್ನು ಎತ್ತಿನ ಬಂಡಿಯಲ್ಲಿ ಕಟ್ಟಿಕೊಂಡು ಬಂದು ಜೆಸ್ಕಾಂ ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿರುವ ಘಟನೆ ಗುರುವಾರ ಜಿಲ್ಲೆಯಲ್ಲಿ ನಡೆದಿದೆ.
ಅಫಜಲಪುರ ತಾಲ್ಲೂಕಿನ ಗೊಬ್ಬೂರ್ ಬಿ ಗ್ರಾಮದ ಲಕ್ಷ್ಮಣ ಪೂಜಾರಿ ಎಂಬ ರೈತನ ಹೊಲದಲ್ಲಿ ಮೊಸಳೆ ಪ್ರತ್ಯಕ್ಷವಾಗಿತ್ತು. ಜೆಸ್ಕಾಂ ಕಚೇರಿ ರೈತರ ಕೃಷಿ ಜಮೀನಿಗೆ ಬೆಳಗಿನ ಜಾವ 4 ಗಂಟೆಗೆ ವಿದ್ಯುತ್ ಪೂರೈಕೆ ಮಾಡುತ್ತಿರುವುದರಿಂದ ಭಯದ ವಾತಾವರಣದಲ್ಲಿ ಕೆಲಸ ಮಾಡುವಂತಾಗಿದೆ. ರೈತರಿಗೆ ಬೆಳಗಿನ ಜಾವ 4 ಗಂಟೆ ಬದಲು 6 ಗಂಟೆಗೆ ಸಮರ್ಪಕವಾಗಿ ವಿದ್ಯುತ್ ನೀಡುವಂತೆ ಆಗ್ರಹಿಸಿ ಗೊಬ್ಬೂರ್ ಬಿ ಗ್ರಾಮದ ಜೆಸ್ಕಾಂ ಕಚೇರಿ ಮುಂಭಾಗದಲ್ಲಿ ಮೊಸಳೆ ಇಟ್ಟು ರೈತರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ದೇವಲ್ ಗಾಣಗಾಪುರ ಪೊಲೀಸ್ ಠಾಣೆಯ ಪಿಎಸ್ಐ ರಾಹುಲ್ ಪಾವಡೆ ರೈತರ ಮನವೊಲಿಸಿ ಮೊಸಳೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿ ಮೊಸಳೆಯನ್ನು ರಕ್ಷಿಸಿದರು. ಎಎಸ್ಐ ಹಝ್ರತ್ ಅಲಿ , ಸಂಗಣ್ಣ ವಾಲಿಕರ್, ಸಂತೋಷ್ ನಾಯ್ಕೋಡಿ ಸೇರಿದಂತೆ ಹಲವು ಕೃಷಿಕರು ಹಾಜರಿದ್ದರು.
Kalaburagi farmers protest against GESCOM bringing crocodile.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm