ಬ್ರೇಕಿಂಗ್ ನ್ಯೂಸ್
20-02-25 08:59 pm HK News Desk ಕರ್ನಾಟಕ
ಕಲಬುರಗಿ, ಫೆ.20 : ಬೆಳಗಿನ ಜಾವ ನಾಲ್ಕು ಗಂಟೆಗೆ ಗೋಧಿ ಬೆಳೆಗೆ ನೀರು ಬಿಡಲು ಹೋದಾಗ ರೈತನ ಜಮೀನಿನಲ್ಲಿ ಪ್ರತ್ಯಕ್ಷವಾಗಿರುವ ಮೊಸಳೆಯನ್ನು ಎತ್ತಿನ ಬಂಡಿಯಲ್ಲಿ ಕಟ್ಟಿಕೊಂಡು ಬಂದು ಜೆಸ್ಕಾಂ ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿರುವ ಘಟನೆ ಗುರುವಾರ ಜಿಲ್ಲೆಯಲ್ಲಿ ನಡೆದಿದೆ.
ಅಫಜಲಪುರ ತಾಲ್ಲೂಕಿನ ಗೊಬ್ಬೂರ್ ಬಿ ಗ್ರಾಮದ ಲಕ್ಷ್ಮಣ ಪೂಜಾರಿ ಎಂಬ ರೈತನ ಹೊಲದಲ್ಲಿ ಮೊಸಳೆ ಪ್ರತ್ಯಕ್ಷವಾಗಿತ್ತು. ಜೆಸ್ಕಾಂ ಕಚೇರಿ ರೈತರ ಕೃಷಿ ಜಮೀನಿಗೆ ಬೆಳಗಿನ ಜಾವ 4 ಗಂಟೆಗೆ ವಿದ್ಯುತ್ ಪೂರೈಕೆ ಮಾಡುತ್ತಿರುವುದರಿಂದ ಭಯದ ವಾತಾವರಣದಲ್ಲಿ ಕೆಲಸ ಮಾಡುವಂತಾಗಿದೆ. ರೈತರಿಗೆ ಬೆಳಗಿನ ಜಾವ 4 ಗಂಟೆ ಬದಲು 6 ಗಂಟೆಗೆ ಸಮರ್ಪಕವಾಗಿ ವಿದ್ಯುತ್ ನೀಡುವಂತೆ ಆಗ್ರಹಿಸಿ ಗೊಬ್ಬೂರ್ ಬಿ ಗ್ರಾಮದ ಜೆಸ್ಕಾಂ ಕಚೇರಿ ಮುಂಭಾಗದಲ್ಲಿ ಮೊಸಳೆ ಇಟ್ಟು ರೈತರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ದೇವಲ್ ಗಾಣಗಾಪುರ ಪೊಲೀಸ್ ಠಾಣೆಯ ಪಿಎಸ್ಐ ರಾಹುಲ್ ಪಾವಡೆ ರೈತರ ಮನವೊಲಿಸಿ ಮೊಸಳೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿ ಮೊಸಳೆಯನ್ನು ರಕ್ಷಿಸಿದರು. ಎಎಸ್ಐ ಹಝ್ರತ್ ಅಲಿ , ಸಂಗಣ್ಣ ವಾಲಿಕರ್, ಸಂತೋಷ್ ನಾಯ್ಕೋಡಿ ಸೇರಿದಂತೆ ಹಲವು ಕೃಷಿಕರು ಹಾಜರಿದ್ದರು.
Kalaburagi farmers protest against GESCOM bringing crocodile.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm