ಬ್ರೇಕಿಂಗ್ ನ್ಯೂಸ್
21-02-25 02:00 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.21: ಕರ್ನಾಟಕದ ಬೀದರಿನಿಂದ ಉತ್ತರ ಪ್ರದೇಶದ ಪ್ರಯಾಗರಾಜ್ ತೆರಳಿದ್ದ ಕ್ರೂಸರ್ ಅಪಘಾತಕ್ಕೀಡಾಗಿದ್ದು ಐವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಉತ್ತರ ಪ್ರದೇಶದ ಮಿರಾಜ್ ಪುರ್ ಬಳಿ ಕ್ರೂಸರ್ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದೆ.
ಬೀದರ್ ನಿಂದ ಕ್ರೂಸರ್ ನಲ್ಲಿ 14 ಜನ ಕುಂಭಮೇಳಕ್ಕೆ ತೆರಳಿದ್ದು ಮೃತ ಐವರು ಒಂದೇ ಕುಟುಂಬದವರು ಅಂತ ಹೇಳಲಾಗುತ್ತಿದೆ. ಲಕ್ಷ್ಮೀ (56), ನೀಲಮ್ಮ (55), ಸಂತೋಷ್ ಕುಮಾರ್ (42), ಸುನೀತಾ (42) ಮೃತ ದುರ್ದೈವಿಗಳು.



ಪ್ರಯಾಗ್ರಾಜ್, ಕಾಶಿ ಮುಗಿಸಿ ಅಯೋಧ್ಯೆ ಕಡೆಗೆ ತೆರಳುತ್ತಿದ್ದಾಗ ಕ್ರೂಸರ್ ಅಪಘಾತಕ್ಕೀಡಾಗಿದೆ. ಮೃತರು ಬೀದರ್ ಜಿಲ್ಲೆಯ ಲಾಡಗೇರಿ ಬಡಾವಣೆಯ ನಿವಾಸಿಗಳೆಂದು ತಿಳಿದುಬಂದಿದೆ. ಅಪಘಾತದಲ್ಲಿ ಏಳು ಜನ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಚಾಲಕನನ್ನು ಹಿಡಿದು ಒಟ್ಟು 14 ಜನ ಫೆ.19ರಂದು ಪ್ರಯಾಗ್ರಾಜ್ಗೆ ತೆರಳಿದ್ದರು.
Crusier accident: A deadly accident at Prayagraj claimed the lives of a family of five from Bidar. Accident occurred between truck and van. They finished their trip at kashi and were moving towards Prayagraj
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm