ಬ್ರೇಕಿಂಗ್ ನ್ಯೂಸ್
21-02-25 02:00 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.21: ಕರ್ನಾಟಕದ ಬೀದರಿನಿಂದ ಉತ್ತರ ಪ್ರದೇಶದ ಪ್ರಯಾಗರಾಜ್ ತೆರಳಿದ್ದ ಕ್ರೂಸರ್ ಅಪಘಾತಕ್ಕೀಡಾಗಿದ್ದು ಐವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಉತ್ತರ ಪ್ರದೇಶದ ಮಿರಾಜ್ ಪುರ್ ಬಳಿ ಕ್ರೂಸರ್ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದೆ.
ಬೀದರ್ ನಿಂದ ಕ್ರೂಸರ್ ನಲ್ಲಿ 14 ಜನ ಕುಂಭಮೇಳಕ್ಕೆ ತೆರಳಿದ್ದು ಮೃತ ಐವರು ಒಂದೇ ಕುಟುಂಬದವರು ಅಂತ ಹೇಳಲಾಗುತ್ತಿದೆ. ಲಕ್ಷ್ಮೀ (56), ನೀಲಮ್ಮ (55), ಸಂತೋಷ್ ಕುಮಾರ್ (42), ಸುನೀತಾ (42) ಮೃತ ದುರ್ದೈವಿಗಳು.



ಪ್ರಯಾಗ್ರಾಜ್, ಕಾಶಿ ಮುಗಿಸಿ ಅಯೋಧ್ಯೆ ಕಡೆಗೆ ತೆರಳುತ್ತಿದ್ದಾಗ ಕ್ರೂಸರ್ ಅಪಘಾತಕ್ಕೀಡಾಗಿದೆ. ಮೃತರು ಬೀದರ್ ಜಿಲ್ಲೆಯ ಲಾಡಗೇರಿ ಬಡಾವಣೆಯ ನಿವಾಸಿಗಳೆಂದು ತಿಳಿದುಬಂದಿದೆ. ಅಪಘಾತದಲ್ಲಿ ಏಳು ಜನ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಚಾಲಕನನ್ನು ಹಿಡಿದು ಒಟ್ಟು 14 ಜನ ಫೆ.19ರಂದು ಪ್ರಯಾಗ್ರಾಜ್ಗೆ ತೆರಳಿದ್ದರು.
Crusier accident: A deadly accident at Prayagraj claimed the lives of a family of five from Bidar. Accident occurred between truck and van. They finished their trip at kashi and were moving towards Prayagraj
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm