ಬ್ರೇಕಿಂಗ್ ನ್ಯೂಸ್
27-02-25 03:28 pm HK News Desk ಕರ್ನಾಟಕ
ಹುಬ್ಬಳ್ಳಿ, ಫೆ.27 : ಡಿಕೆ ಶಿವಕುಮಾರ್ ನಿಮ್ಮ ಪಕ್ಷದ ತತ್ವದ ವಿರುದ್ದ ಇದ್ರೆ ಅವರನ್ನು ಸಸ್ಪೆಂಡ್ ಮಾಡಿಬಿಡಿ ಎಂದು ಬೆಳಗಾವಿ ಸಂಸದ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಅವರು ಕುಂಭಮೇಳಕ್ಕೆ ಹೋಗಿರೋದು, ಕೊಯಮತ್ತೂರಿಗೆ ಹೋಗಿರೋದು ಸಹಜ. ಇದರಲ್ಲಿ ದೊಡ್ಡಸ್ಥಿಕೆ ಏನಿಲ್ಲ. ಇದು ನಿಮ್ಮ ಪಕ್ಷಕ್ಕೆ ಸರಿ ಆಗಲ್ಲ ಅಂದ್ರೆ, ಡಿಕೆ ಶಿವಕುಮಾರ್ ಸಸ್ಪೆಂಡ್ ಮಾಡಿ. ಅವರು ನಿಮ್ಮ ಪಕ್ಷದ ತತ್ವ ಸಿದ್ದಾಂತಕ್ಕೆ ವಿರೋಧವಾಗಿದ್ರೆ ಅವರನ್ನು ಪಾರ್ಟಿಯಿಂದ ಹೊರಗೆ ಹಾಕಿ.

ಕಾಂಗ್ರೆಸ್ ಗೆ ಹಿಂದೂಗಳ ಬಗ್ಗೆ ದ್ವೇಷ ಇದೆ. ಇದರಿಂದ ಕಾಂಗ್ರೆಸ್ ಉದ್ದಾರ ಆಗಲ್ಲ. ಹಿಂದೂಗಳು ಇಲ್ಲದೆ ನೀವು ರಾಜಕಾರಣ ಮಾಡ್ತೀನಿ ಅಂದರೆ ಅದು ನಿಮ್ಮ ಹಣೆಬರಹ. ಹಿಂದೂಗಳನ್ನ ಕೀಳಾಗಿ ಕಾಣೋದೆ, ಅವರ ಅವನತಿಗೆ ಕಾರಣ. ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಹಿಂದೂ ವಿರೋಧಿಯಾಗಿವೆ. ಈ ದೇಶ ಹಿಂದೂಗಳ ದೇಶ, ಹಿಂದೂ ರಾಷ್ಟ್ರ ಅನ್ನೋ ಪರಂಪರೆ ಇದೆ. ಇದಕ್ಕೆ ಎಲ್ಲೂ ಅಡ್ಡಿಯಾಗಬಾರದು ಎಂದರು.
ಕಮ್ಯುನಿಸ್ಟರು ಕೂಡ ಹಿಂದೂ ದೇವಾಲಯಕ್ಕೆ ಹೋಗಿದ್ದಾರೆ. ಅವರು ಕೂಡಾ ದೇವಸ್ಥಾನಕ್ಕೆ ಹೋಗುತ್ತಿದ್ದಾರೆ. ಕಾಂಗ್ರೆಸ್ ನವರು ಎಷ್ಟು ಜನ ಕುಂಭಮೇಳಕ್ಕೆ ಹೋಗಿದ್ದಾರೆ. ರಾಜಕಾರಣವನ್ನು ಧರ್ಮಕ್ಕೆ ಥಳಕು ಹಾಕಬಾರದು ಎಂದು ಶೆಟ್ಟರ್ ಹೇಳಿದರು.
ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಗೈದ ಪ್ರಕರಣ ಸಂಬಂಧಿಸಿ, ನಾನು ಬೆಳಗಾವಿ ಸಂಸದನಾಗಿ ಕೆಲಸ ಮಾಡತಿದೀನಿ. ಅಲ್ಲಿನ ಜನ ಎಲ್ಲರೂ ನಂಗೆ ಸಪೋರ್ಟ್ ಮಾಡಿದಾರೆ. ಹಿಂದೆ ಮರಾಠರು ಮತ್ತು ಕನ್ನಡಿಗರ ನಡುವೆ ಗ್ಯಾಪ್ ಇತ್ತು. ಎಲ್ಲರೂ ಅಣ್ಣ ತಮ್ಮಂದಿರ ತರಹ ಕೆಲಸ ಮಾಡತಿದಾರೆ. ಸಂಘರ್ಷ ಮಾಡಲಿಕ್ಕೆ ಹೋಗಬಾರದು. ಆ ಘಟನೆ ಆಗಬಾರದಿತ್ತು. ಹಲ್ಲೆ ಮಾಡಿದವರ ವಿರುದ್ದ ಕ್ರಮ ಆಗಬೇಕು. ಪೋಕ್ಸೊ ಕೇಸ್ ಹಾಕಿದ್ದು ಕೂಡ ತಪ್ಪು. ಪೋಕ್ಸೋ ಕೇಸ್ ಹಾಕಿರೋ ಕಾರಣಕ್ಕೆ ಅದು ಹೆಚ್ಚಿನ ಮಹತ್ವ ಬಂತು ಎಂದರು. ನಾವೆಲ್ಲರೂ ಭಾರತದಲ್ಲಿದ್ದೇವೆ. ಪಾಕಿಸ್ತಾನ ಇಂಡಿಯಾ ಅಲ್ಲ. ಸಹೋದರರ ರೀತಿಯಲ್ಲಿ ನಾವು ಬಾಳುತಿದೀವಿ. ಅದು ಡಿಸ್ಟರ್ಬ್ ಆಗಬಾರದು ಎಂದು ಶೆಟ್ಟರ್ ಹೇಳಿದರು.
Belgaum MP and former CM Jagadish Shettar said that if DK Shivakumar is against your party's principles, then suspend him.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm