ಬ್ರೇಕಿಂಗ್ ನ್ಯೂಸ್
27-02-25 05:50 pm HK News Desk ಕರ್ನಾಟಕ
ಕಾರವಾರ, ಫೆ 27: ಗುಜರಿ ಸಾಮಾನು ರಾಶಿ ಹಾಕಿದ್ದ ಗೋಡೌನ್ಗೆ ಬೆಂಕಿ ಹೊತ್ತಿಕೊಂಡು, ಲಾರಿಸಹಿತ ಅಪಾರ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಜಿಲ್ಲೆಯ ಹೊನ್ನಾವರದಲ್ಲಿ ಸಂಭವಿಸಿತು.
ಗುಣವಂತೆ ಬಳಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿಯೇ ರಾಶಿ ಹಾಕಿದ್ದ ಗುಜರಿ ಸಾಮಾನು ಅಂಗಡಿಗೆ ಬೆಂಕಿ ಬಿದ್ದಿದೆ. ಮಧ್ಯಾಹ್ನದ ಸುಡು ಬಿಸಿಲಿನ ವೇಳೆ ಘಟನೆ ನಡೆಯಿತು. ನೋಡನೋಡುತ್ತಿದ್ದಂತೆ ಜ್ವಾಲೆ ಸಂಪೂರ್ಣ ಅಂಗಡಿಯನ್ನೇ ಆವರಿಸಿಕೊಂಡಿತು. ದಟ್ಟ ಹೊಗೆಯಿಂದ ಸಂಪೂರ್ಣ ಪ್ರದೇಶ ಕಾಣದಂತಾಗಿ ಅಂಗಡಿ ಪಕ್ಕದಲ್ಲೇ ಇದ್ದ ಲಾರಿ ಕೂಡ ಬೆಂಕಿಗೆ ಆಹುತಿಯಾಯಿತು.
ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಆರದ ಕಾರಣ ಮತ್ತು ಪಕ್ಕದ ಪ್ರದೇಶಕ್ಕೂ ಆವರಿಸಿದ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಭಟ್ಕಳ ಅಗ್ನಿಶಾಮಕ ತಂಡಕ್ಕೂ ಮಾಹಿತಿ ನೀಡಲಾಯಿತು. ಇದೀಗ ಈ ಪ್ರದೇಶ ಸಂಪೂರ್ಣ ಹೊಗೆ ಹಾಗೂ ಬೆಂಕಿಯಿಂದ ಆವೃತವಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಘಟನೆ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ ನಿಖರ ಕಾರಣ ತಿಳಿದು ಬಂದಿಲ್ಲ.
ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Honnavara scrap godown catches fire, truck including items burnt into ashes.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm