ಬ್ರೇಕಿಂಗ್ ನ್ಯೂಸ್
02-03-25 10:24 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 02: ಡಿ.ಕೆ.ಶಿವಕುಮಾರ್ ಅಣ್ಣ ಮೊದಲು ನಿಮ್ಮ ರಾಜಣ್ಣನಿಗೆ ನಟ್ಟು ಬೋಲ್ಟ್ ಟೈಟ್ ಮಾಡಿ. ಅದು ಬಿಟ್ಟು ಸಿನಿಮಾ ನಾಯಕರ ನಟ್ಟು ಬೋಲ್ಟ್ ಟೈಟ್ ಮಾಡೋಕೆ ಆಗುತ್ತಾ?" ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಡಿಕೆ ನಿನ್ನೆ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ನಟ್ ಬೋಲ್ಟ್ ರಿಪೇರಿ ಮಾಡಿಸುತ್ತೇವೆ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, "ಕಿಚ್ಚ ಸುದೀಪ್ಗೆ, ಕೆಜಿಎಫ್ ಯಶ್ಗೆ, ನಟ ದರ್ಶನ್ಗೆ ನಟ್ಟು ಬೋಲ್ಟ್ ಟೈಟ್ ಮಾಡ್ತೀರಾ. ಸಿನಿಮಾದವರನ್ನು ಸರಿಯಾಗಿ ನಡೆಸಿಕೊಳ್ಳಿ, ಇದು ಅಪಮಾನ" ಎಂದು ಕಿಡಿಕಾರಿದರು.
"ಕೀಳಾಗಿ ನಡೆಸಿಕೊಳ್ಳುತ್ತಾ ಇದ್ದೀರಾ. ಹಿರಿಯ ನಟಿ ತಾರಾ ಅವರು ನಮಗೆ ಕರೆದಿಲ್ಲ ಅಂತಾ ಹೇಳಿದ್ದಾರೆ. ಇದು ಸಿನಿಮಾ ರಂಗಕ್ಕೆ ಮಾಡಿದ ಅಪಮಾನ. ಕೂಡಲೇ ಡಿ.ಕೆ. ಶಿವಕುಮಾರ್ ಕ್ಷಮಾಪಣೆ ಕೇಳಬೇಕು. ರಾಜ್ಕುಮಾರ್, ಶಂಕರ್ನಾಗ್, ವಿಷ್ಣುವರ್ಧನ್, ಅಂಬರೀಶ್ ಅಂತವರು ಇದ್ದ ಚಿತ್ರರಂಗ ಇದು. ಅಂಬರೀಶ್ ಇವತ್ತು ಇದ್ದಿದ್ದರೆ ಮುಟ್ಟಿ ನೋಡಿಕೊಳ್ಳೋ ಹಾಗೇ ಉತ್ತರ ಕೊಟ್ಟಿರೋರು ಆದ್ರೆ ಪುಣ್ಯಾತ್ಮ ಇವತ್ತು ಇಲ್ಲ. ಕಳೆದ ಬಾರಿ ಜಯನಗರ ಶಾಸಕರು ಹಣ ಕೇಳಿದಾಗ ತಗ್ಗಿ ಬಗ್ಗಿ ನಡೆಯಬೇಕು ಅಂತಿದ್ರು. ಏನು ಡಿ.ಕೆ. ಶಿವಕುಮಾರ್ ಆಶೀರ್ವಾದದಿಂದ ಬಂದವರಾ ಎಂಎಲ್ಎಗಳು?. ಅದೇ ಚಾಳಿ ಸಿನಿಮಾ ನಟರ ಮೇಲೆ ತೋರಿಸಿದ್ದಾರೆ" ಎಂದು ವಾಗ್ದಾಳಿ ನಡೆಸಿದ್ದಾರೆ
R Ashok slams DK Shivakumar over statment made on Kannada film industry. Karnataka Deputy Chief Minister D.K. Shivakumar lost his cool at the inauguration of the International Film Festival in Bengaluru, lashing out at the film industry. He voiced his disappointment over the low turnout from the Kannada film industry at the inauguration.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm