ಬ್ರೇಕಿಂಗ್ ನ್ಯೂಸ್
02-03-25 10:24 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 02: ಡಿ.ಕೆ.ಶಿವಕುಮಾರ್ ಅಣ್ಣ ಮೊದಲು ನಿಮ್ಮ ರಾಜಣ್ಣನಿಗೆ ನಟ್ಟು ಬೋಲ್ಟ್ ಟೈಟ್ ಮಾಡಿ. ಅದು ಬಿಟ್ಟು ಸಿನಿಮಾ ನಾಯಕರ ನಟ್ಟು ಬೋಲ್ಟ್ ಟೈಟ್ ಮಾಡೋಕೆ ಆಗುತ್ತಾ?" ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಡಿಕೆ ನಿನ್ನೆ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ನಟ್ ಬೋಲ್ಟ್ ರಿಪೇರಿ ಮಾಡಿಸುತ್ತೇವೆ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, "ಕಿಚ್ಚ ಸುದೀಪ್ಗೆ, ಕೆಜಿಎಫ್ ಯಶ್ಗೆ, ನಟ ದರ್ಶನ್ಗೆ ನಟ್ಟು ಬೋಲ್ಟ್ ಟೈಟ್ ಮಾಡ್ತೀರಾ. ಸಿನಿಮಾದವರನ್ನು ಸರಿಯಾಗಿ ನಡೆಸಿಕೊಳ್ಳಿ, ಇದು ಅಪಮಾನ" ಎಂದು ಕಿಡಿಕಾರಿದರು.
"ಕೀಳಾಗಿ ನಡೆಸಿಕೊಳ್ಳುತ್ತಾ ಇದ್ದೀರಾ. ಹಿರಿಯ ನಟಿ ತಾರಾ ಅವರು ನಮಗೆ ಕರೆದಿಲ್ಲ ಅಂತಾ ಹೇಳಿದ್ದಾರೆ. ಇದು ಸಿನಿಮಾ ರಂಗಕ್ಕೆ ಮಾಡಿದ ಅಪಮಾನ. ಕೂಡಲೇ ಡಿ.ಕೆ. ಶಿವಕುಮಾರ್ ಕ್ಷಮಾಪಣೆ ಕೇಳಬೇಕು. ರಾಜ್ಕುಮಾರ್, ಶಂಕರ್ನಾಗ್, ವಿಷ್ಣುವರ್ಧನ್, ಅಂಬರೀಶ್ ಅಂತವರು ಇದ್ದ ಚಿತ್ರರಂಗ ಇದು. ಅಂಬರೀಶ್ ಇವತ್ತು ಇದ್ದಿದ್ದರೆ ಮುಟ್ಟಿ ನೋಡಿಕೊಳ್ಳೋ ಹಾಗೇ ಉತ್ತರ ಕೊಟ್ಟಿರೋರು ಆದ್ರೆ ಪುಣ್ಯಾತ್ಮ ಇವತ್ತು ಇಲ್ಲ. ಕಳೆದ ಬಾರಿ ಜಯನಗರ ಶಾಸಕರು ಹಣ ಕೇಳಿದಾಗ ತಗ್ಗಿ ಬಗ್ಗಿ ನಡೆಯಬೇಕು ಅಂತಿದ್ರು. ಏನು ಡಿ.ಕೆ. ಶಿವಕುಮಾರ್ ಆಶೀರ್ವಾದದಿಂದ ಬಂದವರಾ ಎಂಎಲ್ಎಗಳು?. ಅದೇ ಚಾಳಿ ಸಿನಿಮಾ ನಟರ ಮೇಲೆ ತೋರಿಸಿದ್ದಾರೆ" ಎಂದು ವಾಗ್ದಾಳಿ ನಡೆಸಿದ್ದಾರೆ
R Ashok slams DK Shivakumar over statment made on Kannada film industry. Karnataka Deputy Chief Minister D.K. Shivakumar lost his cool at the inauguration of the International Film Festival in Bengaluru, lashing out at the film industry. He voiced his disappointment over the low turnout from the Kannada film industry at the inauguration.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm