ಬ್ರೇಕಿಂಗ್ ನ್ಯೂಸ್
02-03-25 10:24 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 02: ಡಿ.ಕೆ.ಶಿವಕುಮಾರ್ ಅಣ್ಣ ಮೊದಲು ನಿಮ್ಮ ರಾಜಣ್ಣನಿಗೆ ನಟ್ಟು ಬೋಲ್ಟ್ ಟೈಟ್ ಮಾಡಿ. ಅದು ಬಿಟ್ಟು ಸಿನಿಮಾ ನಾಯಕರ ನಟ್ಟು ಬೋಲ್ಟ್ ಟೈಟ್ ಮಾಡೋಕೆ ಆಗುತ್ತಾ?" ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಡಿಕೆ ನಿನ್ನೆ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ನಟ್ ಬೋಲ್ಟ್ ರಿಪೇರಿ ಮಾಡಿಸುತ್ತೇವೆ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, "ಕಿಚ್ಚ ಸುದೀಪ್ಗೆ, ಕೆಜಿಎಫ್ ಯಶ್ಗೆ, ನಟ ದರ್ಶನ್ಗೆ ನಟ್ಟು ಬೋಲ್ಟ್ ಟೈಟ್ ಮಾಡ್ತೀರಾ. ಸಿನಿಮಾದವರನ್ನು ಸರಿಯಾಗಿ ನಡೆಸಿಕೊಳ್ಳಿ, ಇದು ಅಪಮಾನ" ಎಂದು ಕಿಡಿಕಾರಿದರು.
"ಕೀಳಾಗಿ ನಡೆಸಿಕೊಳ್ಳುತ್ತಾ ಇದ್ದೀರಾ. ಹಿರಿಯ ನಟಿ ತಾರಾ ಅವರು ನಮಗೆ ಕರೆದಿಲ್ಲ ಅಂತಾ ಹೇಳಿದ್ದಾರೆ. ಇದು ಸಿನಿಮಾ ರಂಗಕ್ಕೆ ಮಾಡಿದ ಅಪಮಾನ. ಕೂಡಲೇ ಡಿ.ಕೆ. ಶಿವಕುಮಾರ್ ಕ್ಷಮಾಪಣೆ ಕೇಳಬೇಕು. ರಾಜ್ಕುಮಾರ್, ಶಂಕರ್ನಾಗ್, ವಿಷ್ಣುವರ್ಧನ್, ಅಂಬರೀಶ್ ಅಂತವರು ಇದ್ದ ಚಿತ್ರರಂಗ ಇದು. ಅಂಬರೀಶ್ ಇವತ್ತು ಇದ್ದಿದ್ದರೆ ಮುಟ್ಟಿ ನೋಡಿಕೊಳ್ಳೋ ಹಾಗೇ ಉತ್ತರ ಕೊಟ್ಟಿರೋರು ಆದ್ರೆ ಪುಣ್ಯಾತ್ಮ ಇವತ್ತು ಇಲ್ಲ. ಕಳೆದ ಬಾರಿ ಜಯನಗರ ಶಾಸಕರು ಹಣ ಕೇಳಿದಾಗ ತಗ್ಗಿ ಬಗ್ಗಿ ನಡೆಯಬೇಕು ಅಂತಿದ್ರು. ಏನು ಡಿ.ಕೆ. ಶಿವಕುಮಾರ್ ಆಶೀರ್ವಾದದಿಂದ ಬಂದವರಾ ಎಂಎಲ್ಎಗಳು?. ಅದೇ ಚಾಳಿ ಸಿನಿಮಾ ನಟರ ಮೇಲೆ ತೋರಿಸಿದ್ದಾರೆ" ಎಂದು ವಾಗ್ದಾಳಿ ನಡೆಸಿದ್ದಾರೆ
R Ashok slams DK Shivakumar over statment made on Kannada film industry. Karnataka Deputy Chief Minister D.K. Shivakumar lost his cool at the inauguration of the International Film Festival in Bengaluru, lashing out at the film industry. He voiced his disappointment over the low turnout from the Kannada film industry at the inauguration.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm