ಬ್ರೇಕಿಂಗ್ ನ್ಯೂಸ್
03-03-25 12:33 pm HK News Desk ಕರ್ನಾಟಕ
ಮೈಸೂರು, ಮಾ 03: "ನಟ-ನಟಿಯರು ಕನ್ನಡಿಗರಿಂದಲೇ ಕನ್ನಡ ನೆಲದಲ್ಲಿ ಸ್ಟಾರ್ ಆಗಿರುವುದು. ನಿಮಗೆ ಸಿನಿಮಾಗಳಿಗೆ ಸಬ್ಸಿಡಿ ಬೇಕು ಅಂದಾಗ, ನಮ್ಮ ಬಳಿ ಬರ್ತೀರ, ಆದ್ರೆ ಕನ್ನಡದ ನೆಲ, ಜಲ, ಭಾಷೆ ಬೇಡವೇ? ನಟ್ಟು, ಬೋಲ್ಟ್ ನಾಳೆ ಅಲ್ಲ, ಇವತ್ತೇ ಟೈಟ್ ಮಾಡ್ಬೇಕು" ಎಂದು ಡಿಕೆಶಿ ಹೇಳಿಕೆಯನ್ನ ಶಾಸಕ ಶಾಸಕ ರವಿಕುಮಾರ್ ಗಣಿಗ ಸಮರ್ಥಿಸಿಕೊಂಡರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಿ ನಟ್ ಬೋಲ್ಟ್ ಟೈಟ್ ಮಾಡಿ ರಿಪೇರಿ ಮಾಡಬೇಕೋ ಮಾಡುತ್ತೇವೆ ಎಂಬ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, "ತೆಲಂಗಾಣದಲ್ಲಿ ಸಿಎಂ ರೇವಂತ್ ರೆಡ್ಡಿ ಮಾಡಿರುವ ರೀತಿಯಲ್ಲೇ ನಾವೂ ಮಾಡಬೇಕು. ಕನ್ನಡದ ಕಾರ್ಯಕ್ರಮ ಎಂದರೆ ಕನ್ನಡದ ನಟರಿಗೆ ಏಕೆ ಅಸಡ್ಡೆ?. ವಿಧಾನಸೌಧದ ಮುಂದೆ ನಿಮಗಾಗಿ ಕಾರ್ಯಕ್ರಮ ಮಾಡಿದ್ದೇವೆ. ಮರ್ಯಾದೆಯಿಂದ ಆಹ್ವಾನ ಕಳುಹಿಸಿದ್ದರೆ ಏಕೆ ಬರುವುದಿಲ್ಲ?. ಕ್ಯಾನ್ಸರ್ ಕಾಯಿಲೆಗೆ ಶಸ್ತ್ರಚಿಕಿತ್ಸೆ ಆಗಿದ್ದರೂ ಶಿವರಾಜ್ ಕುಮಾರ್ ಬಂದಿದ್ದಾರೆ. ಇನ್ನುಳಿದವರಿಗೆ ಏನಾಗಿದೆ. ನಮ್ಮ ಸರ್ಕಾರ ಪ್ರಶಸ್ತಿ ಕೊಟ್ಟರೆ ಬೇಡ ಎನ್ನುತ್ತೀರಿ. ಅದೇ ಬಾಲಿವುಡ್ನವರು ಪ್ರಶಸ್ತಿ ಕೊಟ್ಟರೆ ಓಡಿ ಹೋಗಿ ತಗೆದುಕೊಳ್ಳುತ್ತೀರಿ" ಎಂದು ಕಿಡಿಕಾರಿದರು.
ಡಾ.ರಾಜಕುಮಾರ್, ಅಂಬರೀಶ್, ವಿಷ್ಣುವರ್ಧನ್ ಅವರೆಲ್ಲ ರಾಜ್ಯೋತ್ಸವಕ್ಕೂ ಬರುತ್ತಿದ್ದರು. ಅಭಿಮಾನಿಗಳು ಅವರನ್ನು ಹೊತ್ತು ಮೆರೆಸಿದ್ದಕ್ಕೆ ಅವರು ಸ್ಟಾರ್ಗಳಾಗಿದ್ದು. ಈಗಿನ ನಟರಲ್ಲಿ ದರ್ಶನ್ ಹೊರತುಪಡಿಸಿ ಎಷ್ಟು ಜನ ರಾಜ್ಯೋತ್ಸವ ಸಮಾರಂಭಕ್ಕೆ ಬರುತ್ತಾರೆ?. ಇದೆಲ್ಲವನ್ನೂ ನಾವು ಪ್ರಶ್ನೆ ಮಾಡಬಾರದೇ?. ಕಾರ್ಯಕ್ರಮಕ್ಕೆ ಬರುವುದು ನಿಮ್ಮ ವಿವೇಚನೆಯಾದರೆ. ನಿಮ್ಮ ಸಿನಿಮಾ ನೋಡಬೇಕೇ ಬೇಡವೇ ಅನ್ನುವುದು ನಮ್ಮ ವಿವೇಚನೆ ಎಂದು ಶಾಸಕ ಗಣಿಕ ಎಚ್ಚರಿಕೆ ರವಾನಿಸಿದರು.
Mysuru Mla Ravi Kumar ganiga supports DK remarks on Kannada film industry. ‘I Know Where to Tighten the Nuts and Bolts’: DK Shivakumar Explodes Over Low Celebrity Turnout at Film Festival
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm