ಬ್ರೇಕಿಂಗ್ ನ್ಯೂಸ್
03-03-25 02:07 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 03: ''ನಟ್ ಬೋಲ್ಟ್ ರಿಪೇರಿ ಮಾಡಲು ಬಹಳ ಜನ ಇದ್ದಾರೆ. ರಾಜ್ಯದ ಜನತೆ ಇವರಿಗೆ 135 ಸೀಟು ಕೊಟ್ಟಿರುವುದು ರಿಪೇರಿ ಮಾಡುವುದಕ್ಕಲ್ಲ, ರಾಜ್ಯದ ಜನರ ಸಮಸ್ಯೆ ಆಲಿಸುವುದಕ್ಕೆ'' ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ''ಡಿ. ಕೆ. ಶಿವಕುಮಾರ್ ಬಹುಶಃ ಭೂಮಿ ಮೇಲಿಲ್ಲ ಅನಿಸುತ್ತದೆ. ಅಧಿಕಾರ ಹಾಗೆ ಮಾತನಾಡಿಸುತ್ತಿದೆ. ಅವರ ಬಗ್ಗೆ ಮಾತನಾಡುವುದಕ್ಕಿಂತ ಮೌನವಾಗಿರುವುದೇ ಒಳ್ಳೆಯದು'' ಎಂದು ವ್ಯಂಗ್ಯವಾಡಿದರು.
ಡಿ.ಕೆ. ಶಿವಕುಮಾರ್ ಹಿಂದುತ್ವದ ಜಪ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸುತ್ತಾ, ''ಅದು ಅವರವರ ಭಾವಕ್ಕೆ ಬಿಟ್ಟದ್ದು. ನಾನು ಟೀಕೆ ಮಾಡಲು ಹೋಗಲ್ಲ. ಡಾ. ಬಿ.ಆರ್. ಅಂಬೇಡ್ಕರ್ ಅವರೇ ಅವರವರ ಭಾವನೆಗೆ ಅವಕಾಶ ನೀಡಿದ್ದಾರೆ. ಇದರಲ್ಲಿ ವಿಶ್ಲೇಷಣೆ ಮಾಡುವುದಕ್ಕೆ ಏನಿದೆ?'' ಎಂದರು.
ನಾನೇ ರಾಜಕೀಯಕ್ಕೆ ಬರುತ್ತೇನೆ ಅಂದುಕೊಂಡಿರಲಿಲ್ಲ :
'ರಾಜಕಾರಣಿಗಳ ಮಕ್ಕಳು ಚಲನಚಿತ್ರ ಕ್ಷೇತ್ರದಲ್ಲಿ ಪ್ಲಾಫ್ ಆಗಿ, ಈಗ ರಾಜಕಾರಣಕ್ಕೆ ಬಂದಿದ್ದಾರೆ' ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ''ಜೀವನದಲ್ಲಿ ಅನೇಕ ಬಾರಿ ಸೋಲು, ಗೆಲುವು ಇರುತ್ತದೆ. ಕೆಲವು ಬಾರಿ ಬದಲಾವಣೆ ಆಗುತ್ತದೆ. ನಾನೇ ಒಂದು ಕಾಲದಲ್ಲಿ ಸಿನಿಮಾ ಕ್ಷೇತ್ರದಲ್ಲಿ ಇದ್ದೆ. ಸಿನಿಮಾ ಹಂಚಿಕೆದಾರನಾಗಿದ್ದೆ. ಯಾವುದೇ ಸಂದರ್ಭದಲ್ಲಿಯೂ ರಾಜಕೀಯಕ್ಕೆ ಬರುತ್ತೇನೆ ಎಂದುಕೊಂಡಿರಲಿಲ್ಲ. ನಾನೇ ಅಚಾನಕ್ಕಾಗಿ ರಾಜಕೀಯಕ್ಕೆ ಬಂದೆ. ಏಳು ಬೀಳು ಎನ್ನುವುದು ಎಲ್ಲರಿಗೂ ಇರುತ್ತದೆ. ಅವರ ಹೇಳಿಕೆಗೆ ಅಷ್ಟೇನೂ ಪ್ರಾಮುಖ್ಯತೆ ಕೊಡಬೇಕಿಲ್ಲ'' ಎಂದು ತಿಳಿಸಿದರು.
HD Kumaraswamy slams DK Shivakumar over remarks on film industry. People haven't elected congress to repair but to rule the state he added.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm