ಬ್ರೇಕಿಂಗ್ ನ್ಯೂಸ್
03-03-25 11:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 03: ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನಿಸಲು ಹೋದಾಗ, ನನ್ನ ಮನೆ ಇರೋದು ಹೈದರಾಬಾದ್ನಲ್ಲಿ, ಕರ್ನಾಟಕ ಎಲ್ಲಿದೆ ಅಂತ ಗೊತ್ತಿಲ್ಲ ಅಂದಿದ್ರು ಎಂದು ಶಾಸಕ ಗಣಿಗ ರವಿಕುಮಾರ್ ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿನಿಮಾದವರು ಬಾಯಿಮುಚ್ಚಿಕೊಂಡು ಇರ್ಬೇಕು. ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾದಿಂದ ಬೆಳೆದವರು. ಅವರನ್ನು ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನ ಮಾಡಿದ್ವಿ. ಆದರೆ ನಾನು ಹೈದರಾಬಾದ್ನಲ್ಲಿ ಇರೋದು, ನನಗೆ ಕರ್ನಾಟಕ ಎಲ್ಲಿದೆ ಅಂತಾ ಗೊತ್ತಿಲ್ಲ, ಟೈಂ ಇಲ್ಲ, ಬರಲ್ಲ ಎಂದು ಹೇಳಿದ್ದರು. ಇವರಿಗೆ ಬುದ್ದಿ ಕಲಿಸಬೇಕಲ್ವಾ? ಎಂದು ಕೆಂಡಕಾರಿದರು.
ನಾನು ಸಿಎಂ- ಡಿಸಿಎಂಗೆ ಪತ್ರ ಬರೆಯುತ್ತೇನೆ. ಸಿನಿಮಾ ಸಬ್ಸಿಡಿಗಳನ್ನು ನಿಲ್ಲಿಸುವ ಬಗ್ಗೆ ಯೋಚಿಸಬೇಕು. ಆಂಧ್ರದ ನರಸಿಂಹಲು ಡಿಕೆಶಿ ವಿರುದ್ಧ ಮಾತನಾಡುತ್ತಾನೆ. ಆಂಧ್ರಪ್ರದೇಶದಿಂದ ಬಂದು ದುಡ್ಡು ದೋಚಿಕೊಂಡು ಹೋಗಿ, ನಮ್ಮ ಬಗ್ಗೆ ಮಾತನಾಡುತ್ತಾನೆ. ಮೊನ್ನೆ ಸಿಸಿಎಲ್ ಮ್ಯಾಚ್ ನಡೀತು ಅಲ್ವಾ, ಆಗ ನಿಲ್ಲಿಸಬೇಕಿತ್ತು. ಇದು ಲಾಸ್ಟ್ ವಾರ್ನಿಂಗ್ ಎಂದು ಆಕ್ರೋಶ ವ್ಯಕ್ತಪಡಿಸಿದರು.
Congress MLA wants Rashmika Mandanna taught a lesson for 'disregarding' Kannada
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm