ಬ್ರೇಕಿಂಗ್ ನ್ಯೂಸ್
04-03-25 01:37 pm HK News Desk ಕರ್ನಾಟಕ
ಮಂಜೇಶ್ವರ, ಮಾ.4 : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ತಂದೆ, ಮಗ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರದ ಹೊಸಂಗಡಿ ಚೆಕ್ ಪೋಸ್ಟ್ ಬಳಿ ಸೋಮವಾರ ರಾತ್ರಿ ಸಂಭವಿಸಿದೆ.
ಪೈವಳಿಕೆ ಬಾಯಿಕಟ್ಟೆ ನಿವಾಸಿಗಳಾದ ಜನಾರ್ದನ, ಅವರ ಪುತ್ರ ವರುಣ್ ಮತ್ತು ಕಾರು ಚಾಲಕ ಹೊಸಂಗಡಿ ಮೂಡಂಬೈಲು ನಿವಾಸಿ ಕಿಶನ್ ಎಂದು ಮೃತರನ್ನು ಗುರುತಿಸಲಾಗಿದೆ. ಕಾರಿನಲ್ಲಿದ್ದ ಉಪ್ಪಿನಂಗಡಿ ಮೂಲದ ರತನ್ ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರಿಗೆ ತೆರಳುವ ನಿಟ್ಟಿನಲ್ಲಿ ಕಿಶನ್ ಅವರ ಕಾರಿನಲ್ಲಿ ಪೈವಳಿಕೆ ಬಾಯಿಕಟ್ಟೆಯಿಂದ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ಹೊಸಂಗಡಿ ಹಳೆ ಚೆಕ್ ಪೋಸ್ಟ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿದ್ದು ಹೆದ್ದಾರಿ ಡಿವೈಡರ್ ಮೇಲಿದ್ದ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಸೋಮವಾರ ರಾತ್ರಿ 9.30ರ ಸುಮಾರಿಗೆ ಇದರಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ರಭಸಕ್ಕೆ ಮೂವರು ಸ್ಥಳದಲ್ಲೇ ಕೊನೆಯುಸಿರೆಳದಿದ್ದಾರೆ.
Three people were killed in a car accident in Manjeshwar after their vehicle crashed into a divider. One person, Krishnakumar, sustained serious injuries. The deceased are Janardhanan, his son Varun, and Kishan.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm