ಬ್ರೇಕಿಂಗ್ ನ್ಯೂಸ್
04-03-25 07:20 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.4: ಕರಾವಳಿಯಲ್ಲಿ ಎಲ್ಲ ರೀತಿಯ ಪ್ರವಾಸೋದ್ಯಮಕ್ಕೂ ಅವಕಾಶ ಇದೆ. ಆದರೆ ಕರಾವಳಿ ಭಾಗದಲ್ಲಿ ಏಳು ಗಂಟೆ ವೇಳೆಗೆ ಎಂಟೈರ್ ಡೆಡ್ ಆಗುತ್ತೆ. ಇದ್ಯಾಕೆ ಆಗುತ್ತದೆ ಎಂದು ಎಲ್ಲ ಶಾಸಕರು ಸೇರಿ ಚರ್ಚೆ ಮಾಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕರಾವಳಿಯಲ್ಲಿ ಕುಕ್ಕೆ, ಧರ್ಮಸ್ಥಳಕ್ಕೆ ಬರುವ ಜನರು ಫಾಲ್ಸ್ ಇನ್ನಿತರ ಪ್ರದೇಶಕ್ಕೂ ಹೋಗುವಂತೆ ವ್ಯವಸ್ಥೆ ಆಗಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರಸ್ತಾಪಕ್ಕೆ, ಸಚಿವ ಸಿಸಿ ಪಾಟೀಲ್ ಪ್ರತಿಕ್ರಿಯೆಗೂ ಮುನ್ನ ಡಿಸಿಎಂ ಮಾತನಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದಕ್ಕೆ ಕಡಿಮೆ ಇದೆ. ಅತಿ ಹೆಚ್ಚು ಪ್ರತಿಭಾವಂತರು ಇದ್ದಾರೆ. ಆದರೆ ಅವರೆಲ್ಲ ಬೆಂಗಳೂರು, ಮುಂಬೈ ಅಥವಾ ದುಬೈಗೆ ಹೋಗುತ್ತಾರೆ. ಎರಡು ವರ್ಷಗಳಿಂದ ಇಂಜಿನಿಯರಿಂಗ್, ಮೆಡಿಕಲ್ ಕಾಲೇಜಿಗೂ ಪ್ರವೇಶ ಕಡಿಮೆಯಾಗಿದೆ. ಇದೆಲ್ಲ ಯಾಕೆ ಆಗುತ್ತಿದೆ ಎಂದು ಚಿಂತನೆ ಮಾಡಬೇಕು.
ಸಂಜೆಯಾದ ಕೂಡಲೇ ಸಿಟಿ ಡೆಡ್ ಆಗುವ ಪ್ರದೇಶಕ್ಕೆ ಐಟಿ- ಬಿಟಿಯವರು ಬರುತ್ತಾರೆಯೇ ಎಂದು ಕೇಳಿದ ಶಿವಕುಮಾರ್, ಅತಿ ಹೆಚ್ಚು ಇಂಜಿನಿಯರಿಂಗ್, ಮೆಡಿಕಲ್ ಕಾಲೇಜು ಇರೋದು ಅಲ್ಲೇ.. ಯುವಕರಿಗೆ ಸಂತೋಷವಾಗಿರಲು ವ್ಯವಸ್ಥೆ ಇಲ್ಲಾಂದ್ರೆ ಜನರು ಬರಲ್ಲ. ಐಟಿಯವರು ಬರಲ್ಲ, ಇದಕ್ಕಾಗಿ ನೀವೊಮ್ಮೆ ಕುಳಿತು ಚಿಂತಿಸಿ ಹೇಳಿ ಎಂದರು. ಇದಕ್ಕುತ್ತರಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಮರವಂತೆ ಬೀಚ್ ನಲ್ಲಿ ಅದೇ ರೀತಿಯಾಗಿದೆ, ಒಂದು ಲೈಟಿಂಗ್ಸ್ ಹಾಕಿ ಎಂದರೆ ಅಧಿಕಾರಿಗಳು ಮುಂದೆ ಬರಲ್ಲ ಎಂದರು. ಅದಕ್ಕೆ ಸ್ಪೀಕರ್ ಆಕ್ಷೇಪಿಸಿದ್ದರಿಂದ ಗಂಟಿಹೊಳೆ ಕುಳಿತುಬಿಟ್ಟರು.
ಡಿಕೆಶಿ ಮಾತಿಗೆ ಉತ್ತರಿಸಿದ ಹರೀಶ್ ಪೂಂಜ, ಮಾನ್ಯ ಡಿಸಿಎಂ ಅವರೇ ನೀವು ಹೇಳಿದ ಮಾತಿಗೆ ಪೂರ್ಣ ಬೆಂಬಲ ಇದೆ. ಅತಿ ಹೆಚ್ಚು ಯುವ ಸಮುದಾಯ ನಮ್ಮಲ್ಲಿದೆ, ಅವರಿಗೆ ಉದ್ಯೋಗ ಇನ್ನಿತರ ವ್ಯವಸ್ಥೆ ಆಗಬೇಕು. ನೀವು ಏನು ಹೇಳುತ್ತೀರೋ ಅದಕ್ಕೆ ನಮ್ಮ ಬೆಂಬಲ ಇದೆ ಎಂದು ಹೇಳಿದರು. ಡಿಸಿಎಂ ಉತ್ತರಿಸಿ ಆ ಬಗ್ಗೆ ನಾವೊಮ್ಮೆ ಕುಳಿತು ಮೀಟಿಂಗ್ ಮಾಡೋಣ ಎಂದರು.
Managalore is a dead city after 7pm, need to discuss to improve night life says DK Shivakumar in cabinet assembly session.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm