ಬ್ರೇಕಿಂಗ್ ನ್ಯೂಸ್
04-03-25 07:20 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.4: ಕರಾವಳಿಯಲ್ಲಿ ಎಲ್ಲ ರೀತಿಯ ಪ್ರವಾಸೋದ್ಯಮಕ್ಕೂ ಅವಕಾಶ ಇದೆ. ಆದರೆ ಕರಾವಳಿ ಭಾಗದಲ್ಲಿ ಏಳು ಗಂಟೆ ವೇಳೆಗೆ ಎಂಟೈರ್ ಡೆಡ್ ಆಗುತ್ತೆ. ಇದ್ಯಾಕೆ ಆಗುತ್ತದೆ ಎಂದು ಎಲ್ಲ ಶಾಸಕರು ಸೇರಿ ಚರ್ಚೆ ಮಾಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕರಾವಳಿಯಲ್ಲಿ ಕುಕ್ಕೆ, ಧರ್ಮಸ್ಥಳಕ್ಕೆ ಬರುವ ಜನರು ಫಾಲ್ಸ್ ಇನ್ನಿತರ ಪ್ರದೇಶಕ್ಕೂ ಹೋಗುವಂತೆ ವ್ಯವಸ್ಥೆ ಆಗಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರಸ್ತಾಪಕ್ಕೆ, ಸಚಿವ ಸಿಸಿ ಪಾಟೀಲ್ ಪ್ರತಿಕ್ರಿಯೆಗೂ ಮುನ್ನ ಡಿಸಿಎಂ ಮಾತನಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದಕ್ಕೆ ಕಡಿಮೆ ಇದೆ. ಅತಿ ಹೆಚ್ಚು ಪ್ರತಿಭಾವಂತರು ಇದ್ದಾರೆ. ಆದರೆ ಅವರೆಲ್ಲ ಬೆಂಗಳೂರು, ಮುಂಬೈ ಅಥವಾ ದುಬೈಗೆ ಹೋಗುತ್ತಾರೆ. ಎರಡು ವರ್ಷಗಳಿಂದ ಇಂಜಿನಿಯರಿಂಗ್, ಮೆಡಿಕಲ್ ಕಾಲೇಜಿಗೂ ಪ್ರವೇಶ ಕಡಿಮೆಯಾಗಿದೆ. ಇದೆಲ್ಲ ಯಾಕೆ ಆಗುತ್ತಿದೆ ಎಂದು ಚಿಂತನೆ ಮಾಡಬೇಕು.
ಸಂಜೆಯಾದ ಕೂಡಲೇ ಸಿಟಿ ಡೆಡ್ ಆಗುವ ಪ್ರದೇಶಕ್ಕೆ ಐಟಿ- ಬಿಟಿಯವರು ಬರುತ್ತಾರೆಯೇ ಎಂದು ಕೇಳಿದ ಶಿವಕುಮಾರ್, ಅತಿ ಹೆಚ್ಚು ಇಂಜಿನಿಯರಿಂಗ್, ಮೆಡಿಕಲ್ ಕಾಲೇಜು ಇರೋದು ಅಲ್ಲೇ.. ಯುವಕರಿಗೆ ಸಂತೋಷವಾಗಿರಲು ವ್ಯವಸ್ಥೆ ಇಲ್ಲಾಂದ್ರೆ ಜನರು ಬರಲ್ಲ. ಐಟಿಯವರು ಬರಲ್ಲ, ಇದಕ್ಕಾಗಿ ನೀವೊಮ್ಮೆ ಕುಳಿತು ಚಿಂತಿಸಿ ಹೇಳಿ ಎಂದರು. ಇದಕ್ಕುತ್ತರಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಮರವಂತೆ ಬೀಚ್ ನಲ್ಲಿ ಅದೇ ರೀತಿಯಾಗಿದೆ, ಒಂದು ಲೈಟಿಂಗ್ಸ್ ಹಾಕಿ ಎಂದರೆ ಅಧಿಕಾರಿಗಳು ಮುಂದೆ ಬರಲ್ಲ ಎಂದರು. ಅದಕ್ಕೆ ಸ್ಪೀಕರ್ ಆಕ್ಷೇಪಿಸಿದ್ದರಿಂದ ಗಂಟಿಹೊಳೆ ಕುಳಿತುಬಿಟ್ಟರು.
ಡಿಕೆಶಿ ಮಾತಿಗೆ ಉತ್ತರಿಸಿದ ಹರೀಶ್ ಪೂಂಜ, ಮಾನ್ಯ ಡಿಸಿಎಂ ಅವರೇ ನೀವು ಹೇಳಿದ ಮಾತಿಗೆ ಪೂರ್ಣ ಬೆಂಬಲ ಇದೆ. ಅತಿ ಹೆಚ್ಚು ಯುವ ಸಮುದಾಯ ನಮ್ಮಲ್ಲಿದೆ, ಅವರಿಗೆ ಉದ್ಯೋಗ ಇನ್ನಿತರ ವ್ಯವಸ್ಥೆ ಆಗಬೇಕು. ನೀವು ಏನು ಹೇಳುತ್ತೀರೋ ಅದಕ್ಕೆ ನಮ್ಮ ಬೆಂಬಲ ಇದೆ ಎಂದು ಹೇಳಿದರು. ಡಿಸಿಎಂ ಉತ್ತರಿಸಿ ಆ ಬಗ್ಗೆ ನಾವೊಮ್ಮೆ ಕುಳಿತು ಮೀಟಿಂಗ್ ಮಾಡೋಣ ಎಂದರು.
Managalore is a dead city after 7pm, need to discuss to improve night life says DK Shivakumar in cabinet assembly session.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm