ಬ್ರೇಕಿಂಗ್ ನ್ಯೂಸ್
06-03-25 02:31 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 06: ಸಿಲಿಕಾನ್ ಸಿಟಿಯಲ್ಲಿ ಮತ್ತೊಬ್ಬ ಟೆಕ್ಕಿ 12ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಯುವತಿ ಜೊತೆ ಲಿವಿಂಗ್ ಟುಗೆದರ್ ನಲ್ಲಿದ್ದ ಎಂದು ತಿಳಿದುಬಂದಿದೆ.
ಈ ಘಟನೆ ಮಾರ್ಚ್ 4 ರಂದು ಮುಂಜಾನೆ 5 ಗಂಟೆಗೆ ಹರಳೂರು ಕೂಡ್ಲೂ ರಸ್ತೆಯಲ್ಲಿರುವ ಎಸ್ಎನ್ಎನ್ ರಾಜ್ ಎಟರ್ನಿಯಾ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತ ಯುವಕನನ್ನು ಮಾಯಾಂಕ್ ರಜನಿ ಎಂದು ಗುರುತಿಸಲಾಗಿದ್ದು, ಈತ ಉತ್ತರ ಪ್ರದೇಶ ಮೂಲದವರಾಗಿದ್ದಾನೆ.
ಮಾಯಾಂಕ್ ರಜನಿ ಕಳೆದ ನಾಲ್ಕು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದನು. ಅಪಾರ್ಟ್ಮೆಂಟ್ನಲ್ಲಿ ಫ್ಲಾಟ್ ಬಾಡಿಗೆಗೆ ಪಡೆದು ವಾಸಿಸುತ್ತಿದ್ದನು. ಕಳೆದ ಎರಡು ವರ್ಷಗಳಿಂದ ಯುವತಿಯೊಂದಿಗೆ ಲಿವಿಂಗ್ ರಿಲೇಶನ್ಶಿಪ್ನಲ್ಲಿದ್ದನು. ಮುಂಜಾನೆ 5 ಗಂಟೆ ಸುಮಾರಿಗೆ ಮಾಯಾಂಕ್ 12ನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ.
ಅವನ ಮೃತದೇಹ ನೋಡಿದ ಸೆಕ್ಯೂರಿಟಿ ಗಾರ್ಡ್ 12ನೇ ಮಹಡಿಗೆ ಓಡಿಹೋಗಿ ಬಾಗಿಲು ಬಡಿದು ಯುವತಿಯನ್ನು ಎಚ್ಚರಿಸಿದ್ದಾನೆ. ಘಟನೆಯಿಂದ ಯುವತಿಯೂ ತೀವ್ರ ಆಘಾತಕ್ಕೊಳಗಾಗಿದ್ದಾಳೆ. ಮಾಯಾಂಕ್ ರಜನಿ ಬೆಂಗಳೂರಿನಲ್ಲಿ ಸ್ಟಾರ್ಟ್ಅಪ್ ಕಂಪನಿಯೊಂದನ್ನು ಪ್ರಾರಂಭಿಸಿದ್ದರು. ಆದರೆ ಅದು ನಷ್ಟದಲ್ಲಿತ್ತು ಎನ್ನಲಾಗಿದೆ. ಹೀಗಾಗಿ ಆರ್ಥಿಕ ಸಂಕಷ್ಟದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪರಪ್ಪನ ಅಗ್ರಹಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
The tech community is in shock following the tragic death of Mayank Rajani, a promising entrepreneur and founder of a local smart app company, who reportedly took his own life by jumping from the 12th floor of his residence. Authorities confirmed that Rajani was found by first responders at the scene.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm