ಬ್ರೇಕಿಂಗ್ ನ್ಯೂಸ್
11-03-25 06:19 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.11 : ಹಿಂದು ಯುವಕರು ಹೆಣ್ಣು ಸಿಗುತ್ತಿಲ್ಲ ಎಂದು ಕೊರಗಬೇಡಿ, ಇತರ ಧರ್ಮೀಯ ಹೆಣ್ಣು ಮಕ್ಕಳನ್ನು ಮದುವೆಯಾಗಿ ಎಂದು ಹೇಳಿಕೆ ನೀಡಿರುವ ಹಿಂದು ಪರ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಚಿತ್ರನಟ ಪ್ರಕಾಶ್ ರಾಜ್ ಟೀಕಿಸಿದ್ದಾರೆ. ಇಂಥ ಕಾಮುಕ ಢೋಂಗಿಗಳು ಯಾವ ಧರ್ಮಕ್ಕೂ ಸೇರಿದವರಲ್ಲ ಎಂದು ಟೀಕಿಸಿ ಟ್ವೀಟ್ ಮಾಡಿದ್ದಾರೆ.
ಮದುವೆಯಾಗಲು ಹುಡುಗಿ ಸಿಗದೆ ಇರುವ ಹಿಂದೂ ಯುವಕರು ಅನ್ಯಧರ್ಮೀಯ ಹುಡುಗಿಯರನ್ನು ಪ್ರೀತಿಸಿ ಮದುವೆಯಾಗಿ ಅಂತ ಚಕ್ರವರ್ತಿ ಸೂಲಿಬೆಲೆ ಮಂಗಳೂರಿನ ಕಾರ್ಯಕ್ರಮದಲ್ಲಿ ಹೇಳಿರುವ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಪ್ರಕಾಶ್ ರಾಜ್ ಟೀಕೆ ಮಾಡಿದ್ದಾರೆ.
ಚಕ್ರವರ್ತಿ ವಿಡಿಯೋವನ್ನು ಹಂಚಿಕೊಂಡಿರುವ ಪ್ರಕಾಶ್ ರಾಜ್, ಈ ತನಾತನಿಯ ಆಯುಧವೆಲ್ಲ ಸೊಂಟದ ಕೆಳಗೇ.... ಛಿ.. ಛೀ .. ಇಂಥಾ ವಿಕೃತ .. ಕಾಮುಕ ಢೋಂಗಿಗಳು ಯಾವ ಧರ್ಮಕ್ಕೂ ಸೇರಿದವರಲ್ಲ ... ಎಚ್ಚರದಿಂದಿರಿ 🙏🙏🙏 #justasking ಎಂದು ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಚಕ್ರವರ್ತಿ ಸೂಲಿಬೆಲೆ ಮಾಡಿರುವ ಭಾಷಣದ ವಿಡಿಯೋ ವೈರಲ್ ಆಗಿದೆ. ಮತಾಂತರ ಬಗ್ಗೆ ಎಷ್ಟು ದಿನಗಳಿಂದ ಹೇಳುತ್ತ ಬರ್ತೀರಿ. ಎಷ್ಟು ದಿನ ಅಂತ ಇದನ್ನೆಲ್ಲ ಸಹಿಸಿಕೊಳ್ಳಬೇಕು. ನಮ್ಮ ಯುವಕರು ಬೇರೆ ಸಮಾಜದ ಹೆಣ್ಮಕ್ಕಳತ್ತ ನೋಡಬೇಕು. ನಮ್ಮ ಹುಡುಗಿಯರನ್ನೇ ಎಷ್ಟು ಅಂತ ನೋಡ್ತೀರಿ. ಬೇರೆ ಧರ್ಮದ ಹುಡುಗಿಯರನ್ನೂ ನೋಡಿ ಅಂತ ಹೇಳಬೇಕಾಗಿದೆ. ಕ್ರಿಯೆಗೆ ಪ್ರತಿಕ್ರಿಯೆ ಆಗಬೇಕಲ್ವಾ ಎಂಬ ಧಾಟಿಯಲ್ಲಿ ಮಾತನಾಡಿದ್ದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ಪ್ರಕಾಶ್ ರಾಜ್ ಕಟು ಶಬ್ದಗಳಲ್ಲಿ ರಿಯಾಕ್ಟ್ ಮಾಡಿದ್ದಾರೆ.
Talk about ghar wapsi bhai Chakravarti Sulibele sparks controversy, actor Prakash Raj Slams hindu activist, call him Womanizer and cheater.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm