ಬ್ರೇಕಿಂಗ್ ನ್ಯೂಸ್
11-03-25 06:19 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.11 : ಹಿಂದು ಯುವಕರು ಹೆಣ್ಣು ಸಿಗುತ್ತಿಲ್ಲ ಎಂದು ಕೊರಗಬೇಡಿ, ಇತರ ಧರ್ಮೀಯ ಹೆಣ್ಣು ಮಕ್ಕಳನ್ನು ಮದುವೆಯಾಗಿ ಎಂದು ಹೇಳಿಕೆ ನೀಡಿರುವ ಹಿಂದು ಪರ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಚಿತ್ರನಟ ಪ್ರಕಾಶ್ ರಾಜ್ ಟೀಕಿಸಿದ್ದಾರೆ. ಇಂಥ ಕಾಮುಕ ಢೋಂಗಿಗಳು ಯಾವ ಧರ್ಮಕ್ಕೂ ಸೇರಿದವರಲ್ಲ ಎಂದು ಟೀಕಿಸಿ ಟ್ವೀಟ್ ಮಾಡಿದ್ದಾರೆ.
ಮದುವೆಯಾಗಲು ಹುಡುಗಿ ಸಿಗದೆ ಇರುವ ಹಿಂದೂ ಯುವಕರು ಅನ್ಯಧರ್ಮೀಯ ಹುಡುಗಿಯರನ್ನು ಪ್ರೀತಿಸಿ ಮದುವೆಯಾಗಿ ಅಂತ ಚಕ್ರವರ್ತಿ ಸೂಲಿಬೆಲೆ ಮಂಗಳೂರಿನ ಕಾರ್ಯಕ್ರಮದಲ್ಲಿ ಹೇಳಿರುವ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಪ್ರಕಾಶ್ ರಾಜ್ ಟೀಕೆ ಮಾಡಿದ್ದಾರೆ.
ಚಕ್ರವರ್ತಿ ವಿಡಿಯೋವನ್ನು ಹಂಚಿಕೊಂಡಿರುವ ಪ್ರಕಾಶ್ ರಾಜ್, ಈ ತನಾತನಿಯ ಆಯುಧವೆಲ್ಲ ಸೊಂಟದ ಕೆಳಗೇ.... ಛಿ.. ಛೀ .. ಇಂಥಾ ವಿಕೃತ .. ಕಾಮುಕ ಢೋಂಗಿಗಳು ಯಾವ ಧರ್ಮಕ್ಕೂ ಸೇರಿದವರಲ್ಲ ... ಎಚ್ಚರದಿಂದಿರಿ 🙏🙏🙏 #justasking ಎಂದು ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಚಕ್ರವರ್ತಿ ಸೂಲಿಬೆಲೆ ಮಾಡಿರುವ ಭಾಷಣದ ವಿಡಿಯೋ ವೈರಲ್ ಆಗಿದೆ. ಮತಾಂತರ ಬಗ್ಗೆ ಎಷ್ಟು ದಿನಗಳಿಂದ ಹೇಳುತ್ತ ಬರ್ತೀರಿ. ಎಷ್ಟು ದಿನ ಅಂತ ಇದನ್ನೆಲ್ಲ ಸಹಿಸಿಕೊಳ್ಳಬೇಕು. ನಮ್ಮ ಯುವಕರು ಬೇರೆ ಸಮಾಜದ ಹೆಣ್ಮಕ್ಕಳತ್ತ ನೋಡಬೇಕು. ನಮ್ಮ ಹುಡುಗಿಯರನ್ನೇ ಎಷ್ಟು ಅಂತ ನೋಡ್ತೀರಿ. ಬೇರೆ ಧರ್ಮದ ಹುಡುಗಿಯರನ್ನೂ ನೋಡಿ ಅಂತ ಹೇಳಬೇಕಾಗಿದೆ. ಕ್ರಿಯೆಗೆ ಪ್ರತಿಕ್ರಿಯೆ ಆಗಬೇಕಲ್ವಾ ಎಂಬ ಧಾಟಿಯಲ್ಲಿ ಮಾತನಾಡಿದ್ದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ಪ್ರಕಾಶ್ ರಾಜ್ ಕಟು ಶಬ್ದಗಳಲ್ಲಿ ರಿಯಾಕ್ಟ್ ಮಾಡಿದ್ದಾರೆ.
Talk about ghar wapsi bhai Chakravarti Sulibele sparks controversy, actor Prakash Raj Slams hindu activist, call him Womanizer and cheater.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm