ಬ್ರೇಕಿಂಗ್ ನ್ಯೂಸ್
11-03-25 06:19 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.11 : ಹಿಂದು ಯುವಕರು ಹೆಣ್ಣು ಸಿಗುತ್ತಿಲ್ಲ ಎಂದು ಕೊರಗಬೇಡಿ, ಇತರ ಧರ್ಮೀಯ ಹೆಣ್ಣು ಮಕ್ಕಳನ್ನು ಮದುವೆಯಾಗಿ ಎಂದು ಹೇಳಿಕೆ ನೀಡಿರುವ ಹಿಂದು ಪರ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಚಿತ್ರನಟ ಪ್ರಕಾಶ್ ರಾಜ್ ಟೀಕಿಸಿದ್ದಾರೆ. ಇಂಥ ಕಾಮುಕ ಢೋಂಗಿಗಳು ಯಾವ ಧರ್ಮಕ್ಕೂ ಸೇರಿದವರಲ್ಲ ಎಂದು ಟೀಕಿಸಿ ಟ್ವೀಟ್ ಮಾಡಿದ್ದಾರೆ.
ಮದುವೆಯಾಗಲು ಹುಡುಗಿ ಸಿಗದೆ ಇರುವ ಹಿಂದೂ ಯುವಕರು ಅನ್ಯಧರ್ಮೀಯ ಹುಡುಗಿಯರನ್ನು ಪ್ರೀತಿಸಿ ಮದುವೆಯಾಗಿ ಅಂತ ಚಕ್ರವರ್ತಿ ಸೂಲಿಬೆಲೆ ಮಂಗಳೂರಿನ ಕಾರ್ಯಕ್ರಮದಲ್ಲಿ ಹೇಳಿರುವ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಪ್ರಕಾಶ್ ರಾಜ್ ಟೀಕೆ ಮಾಡಿದ್ದಾರೆ.
ಚಕ್ರವರ್ತಿ ವಿಡಿಯೋವನ್ನು ಹಂಚಿಕೊಂಡಿರುವ ಪ್ರಕಾಶ್ ರಾಜ್, ಈ ತನಾತನಿಯ ಆಯುಧವೆಲ್ಲ ಸೊಂಟದ ಕೆಳಗೇ.... ಛಿ.. ಛೀ .. ಇಂಥಾ ವಿಕೃತ .. ಕಾಮುಕ ಢೋಂಗಿಗಳು ಯಾವ ಧರ್ಮಕ್ಕೂ ಸೇರಿದವರಲ್ಲ ... ಎಚ್ಚರದಿಂದಿರಿ 🙏🙏🙏 #justasking ಎಂದು ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಚಕ್ರವರ್ತಿ ಸೂಲಿಬೆಲೆ ಮಾಡಿರುವ ಭಾಷಣದ ವಿಡಿಯೋ ವೈರಲ್ ಆಗಿದೆ. ಮತಾಂತರ ಬಗ್ಗೆ ಎಷ್ಟು ದಿನಗಳಿಂದ ಹೇಳುತ್ತ ಬರ್ತೀರಿ. ಎಷ್ಟು ದಿನ ಅಂತ ಇದನ್ನೆಲ್ಲ ಸಹಿಸಿಕೊಳ್ಳಬೇಕು. ನಮ್ಮ ಯುವಕರು ಬೇರೆ ಸಮಾಜದ ಹೆಣ್ಮಕ್ಕಳತ್ತ ನೋಡಬೇಕು. ನಮ್ಮ ಹುಡುಗಿಯರನ್ನೇ ಎಷ್ಟು ಅಂತ ನೋಡ್ತೀರಿ. ಬೇರೆ ಧರ್ಮದ ಹುಡುಗಿಯರನ್ನೂ ನೋಡಿ ಅಂತ ಹೇಳಬೇಕಾಗಿದೆ. ಕ್ರಿಯೆಗೆ ಪ್ರತಿಕ್ರಿಯೆ ಆಗಬೇಕಲ್ವಾ ಎಂಬ ಧಾಟಿಯಲ್ಲಿ ಮಾತನಾಡಿದ್ದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ಪ್ರಕಾಶ್ ರಾಜ್ ಕಟು ಶಬ್ದಗಳಲ್ಲಿ ರಿಯಾಕ್ಟ್ ಮಾಡಿದ್ದಾರೆ.
Talk about ghar wapsi bhai Chakravarti Sulibele sparks controversy, actor Prakash Raj Slams hindu activist, call him Womanizer and cheater.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm