ಬ್ರೇಕಿಂಗ್ ನ್ಯೂಸ್
13-03-25 11:57 am HK News Desk ಕರ್ನಾಟಕ
ಮಡಿಕೇರಿ, ಮಾ.13 : ಕೊಡಗು ಜಿಲ್ಲೆಯ ಮಡಿಕೇರಿ ಭಾಗದಲ್ಲಿ ಬುಧವಾರ ಭೂಕಂಪ ಸಂಭವಿಸಿದೆ. ಮಡಿಕೇರಿ ತಾಲೂಕಿನ ಎರಡು ಮೂರು ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 1.6 ತೀವ್ರತೆ ದಾಖಲಾಗಿದೆ.
ಮದೆನಾಡು ಗ್ರಾಮ ವ್ಯಾಪ್ತಿಯ ವಾಯುವ್ಯಕ್ಕೆ 2.4 ಕಿಮೀ ದೂರದಲ್ಲಿ ಭೂಮಿ ಕಂಪಿಸಿದೆ ಎಂದು ಕರ್ನಾಟಕ ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಡಿಕೇರಿ ತಾಲೂಕಿನ ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ 10.49ಕ್ಕೆ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ. ಮಡಿಕೇರಿ ನಗರದಿಂದ ಈಶಾನ್ಯಕ್ಕೆ 4 ಕಿ.ಮೀ. ದೂರದಲ್ಲಿ ಭೂಕಂಪನ ಸಂಭವಿಸಿದೆ.
ಕಡಿಮೆ ತೀವ್ರತೆಯ ಭೂಕಂಪನ ಇದಾಗಿದ್ದರೂ ಜನರು ಭಯಪಟ್ಟಿದ್ದಾರೆ. ಕೇಂದ್ರ ಬಿಂದುವಿನಿಂದ ಸುಮಾರು 15-20 ಕಿ.ಮೀ. ಆಸುಪಾಸಿನ ವರೆಗೆ ಭೂಕಂಪನ ಅನುಭವ ಜನರಿಗಾಗಿದೆ. ಘಟನೆಯಿಂದ ಯಾವುದೇ ಹಾನಿ, ತೊಂದರೆ ಆಗಿಲ್ಲ.
ಭೂಕಂಪನದ ತೀವ್ರತೆ ಪ್ರಮಾಣ 1.6 ರಷ್ಟು ದಾಖಲಾಗಿದ್ದರಿಂದ ಹಾನಿ ಸಾಧ್ಯತೆ ಕಡಿಮೆ. ಯಾರು ಭಯಪಡುವ ಅಗತ್ಯ ಇಲ್ಲ ಎಂದು KSNDMC ಮಾಹಿತಿ ನೀಡಿದೆ.
The earthquake has been recorded at Karnataka State Natural Disaster Monitoring centre. The earthquake epicentred at 2.4- km northwest of of Made Gram panchayat in Madikeri taluk and was recorded at 10:49:05 am.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm