ಬ್ರೇಕಿಂಗ್ ನ್ಯೂಸ್
13-03-25 11:57 am HK News Desk ಕರ್ನಾಟಕ
ಮಡಿಕೇರಿ, ಮಾ.13 : ಕೊಡಗು ಜಿಲ್ಲೆಯ ಮಡಿಕೇರಿ ಭಾಗದಲ್ಲಿ ಬುಧವಾರ ಭೂಕಂಪ ಸಂಭವಿಸಿದೆ. ಮಡಿಕೇರಿ ತಾಲೂಕಿನ ಎರಡು ಮೂರು ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 1.6 ತೀವ್ರತೆ ದಾಖಲಾಗಿದೆ.
ಮದೆನಾಡು ಗ್ರಾಮ ವ್ಯಾಪ್ತಿಯ ವಾಯುವ್ಯಕ್ಕೆ 2.4 ಕಿಮೀ ದೂರದಲ್ಲಿ ಭೂಮಿ ಕಂಪಿಸಿದೆ ಎಂದು ಕರ್ನಾಟಕ ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಡಿಕೇರಿ ತಾಲೂಕಿನ ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ 10.49ಕ್ಕೆ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ. ಮಡಿಕೇರಿ ನಗರದಿಂದ ಈಶಾನ್ಯಕ್ಕೆ 4 ಕಿ.ಮೀ. ದೂರದಲ್ಲಿ ಭೂಕಂಪನ ಸಂಭವಿಸಿದೆ.
ಕಡಿಮೆ ತೀವ್ರತೆಯ ಭೂಕಂಪನ ಇದಾಗಿದ್ದರೂ ಜನರು ಭಯಪಟ್ಟಿದ್ದಾರೆ. ಕೇಂದ್ರ ಬಿಂದುವಿನಿಂದ ಸುಮಾರು 15-20 ಕಿ.ಮೀ. ಆಸುಪಾಸಿನ ವರೆಗೆ ಭೂಕಂಪನ ಅನುಭವ ಜನರಿಗಾಗಿದೆ. ಘಟನೆಯಿಂದ ಯಾವುದೇ ಹಾನಿ, ತೊಂದರೆ ಆಗಿಲ್ಲ.
ಭೂಕಂಪನದ ತೀವ್ರತೆ ಪ್ರಮಾಣ 1.6 ರಷ್ಟು ದಾಖಲಾಗಿದ್ದರಿಂದ ಹಾನಿ ಸಾಧ್ಯತೆ ಕಡಿಮೆ. ಯಾರು ಭಯಪಡುವ ಅಗತ್ಯ ಇಲ್ಲ ಎಂದು KSNDMC ಮಾಹಿತಿ ನೀಡಿದೆ.
The earthquake has been recorded at Karnataka State Natural Disaster Monitoring centre. The earthquake epicentred at 2.4- km northwest of of Made Gram panchayat in Madikeri taluk and was recorded at 10:49:05 am.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm