ಬ್ರೇಕಿಂಗ್ ನ್ಯೂಸ್
14-03-25 03:39 pm HK News Desk ಕರ್ನಾಟಕ
ಹುಬ್ಬಳ್ಳಿ, ಮಾ.14 : ಪಕ್ಷ ದ್ರೋಹ ಕೆಲಸ ಮಾಡಿದ ಇಬ್ಬರು ಶಾಸಕರ ಮೇಲೆ ಈ ತಿಂಗಳ ಅಂತ್ಯಕ್ಕೆ ಶಿಸ್ತುಕ್ರಮ ಆಗುತ್ತದೆ. ಪಕ್ಷದಿಂದ ಉಚ್ಚಾಟನೆ ಆಗೋದು ಖಚಿತ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಹೇಳಿದ್ದಾರೆ.
ವಿಧಾನಸಭಾ ಚುನಾವಣೆಯ ನಂತರ ಎಸ್. ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ನಿರಂತರ ಪಕ್ಷ ದ್ರೋಹ ಕೆಲಸ ಮಾಡಿದ್ದಾರೆ. ಕಳೆದ ಲೋಕಸಭಾ ಮತ್ತು ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಇವರಿಬ್ಬರ ಬಗ್ಗೆ ಈಗಾಗಲೇ ಕೇಂದ್ರ ಶಿಸ್ತು ಸಮಿತಿ ಅಧ್ಯಕ್ಷರಾದ ಓಂ ಪಾಟೀಲ್ ಅವರಿಗೆ ವರದಿ ಸಲ್ಲಿಸಲಾಗಿದೆ ಎಂದವರು ಹೇಳಿದ್ದಾರೆ.
ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರ ಕ್ಷೇತ್ರಗಳಿಗೆ ತೆರಳಿ ಪಕ್ಷದ ಕಾರ್ಯಕರ್ತರು ಮತ್ತು ಅಲ್ಲಿನ ಮಂಡಲ ಅಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರಿಂದ ವರದಿ ಸಿದ್ಧಪಡಿಸಿ ನೀಡಿದ್ದೇನೆ. ಅಲ್ಲದೇ ಇಬ್ಬರು ಶಾಸಕರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ವಿಡಿಯೋ ಮತ್ತು ಪೇಪರ್ ಕಟಿಂಗ್ಗಳನ್ನ ವರದಿಯ ಜೊತೆಗೆ ಸಲ್ಲಿಸಲಾಗಿದೆ. ಈ ವಿಚಾರದಲ್ಲಿ ಇಲ್ಲಿಯವರೆಗೂ ಎರಡು ಮೂರು ಬಾರಿ ಕೇಂದ್ರಕ್ಕೆ ವರದಿ ನೀಡಲಾಗಿದೆ. ಈ ತಿಂಗಳಾಂತ್ಯಕ್ಕೆ ಇಬ್ಬರು ಶಾಸಕರ ಉಚ್ಚಾಟನೆ ಆಗುತ್ತದೆ. ಇದರೊಂದಿಗೆ ಪಕ್ಷದಲ್ಲಿರುವ ಎಲ್ಲಾ ಗೊಂದಲಗಳಿಗೆ ಈ ತಿಂಗಾಳಂತ್ಯಕ್ಕೆ ತೆರೆ ಬೀಳುತ್ತದೆ ಲಿಂಗರಾಜ ಪಾಟೀಲ್ ಹೇಳಿದ್ದಾರೆ.
Disciplinary Action Looms for Shivarama Hebbar and S.T. Somashekar Over Alleged Party Betrayal, Says Lingaraj Patil.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm