ಬ್ರೇಕಿಂಗ್ ನ್ಯೂಸ್
15-03-25 03:55 pm HK News Desk ಕರ್ನಾಟಕ
ಸುಬ್ರಹ್ಮಣ್ಯ, ಮಾ.15 : ತಮಿಳು ಚಲನಚಿತ್ರ ರಂಗದ ಖ್ಯಾತ ನಟ ಪ್ರಭುದೇವ ತಮ್ಮ ಕುಟುಂಬ ಸದಸ್ಯರೊಂದಿಗೆ ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು.
ನಟ ಪ್ರಭುದೇವ್ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ದೇವಸ್ಥಾನದ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ತದನಂತರ ದೇವಳ ಕಚೇರಿಯಲ್ಲಿ ಕಾರ್ಯ ನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪ್ರಭುದೇವ ದಂಪತಿಯನ್ನು ಶಾಲು ಹೊಂದಿಸಿ ಫಲಪುಷ್ಪ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಹಾಯಕ ಕಾರ್ಯ ನಿರ್ವಾಹಕ ಅಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್ ಮುಂತಾದವರು ಉಪಸ್ಥಿತರಿದ್ದರು.





ಮೊನ್ನೆಯಷ್ಟೇ ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಎರಡು ದಿನ ಉಳಿದುಕೊಂಡು ಸರ್ಪ ಸಂಸ್ಕಾರ ಪೂಜೆ ನಡೆಸಿದ್ದರು. ಸಂತಾನ ಪ್ರಾಪ್ತಿಗಾಗಿ ಕತ್ರಿನಾ ನಾಗದೇವರಿಗೆ ಸೇವೆ ಕೈಗೊಂಡಿದ್ದರು ಎನ್ನಲಾಗಿತ್ತು.
Renowned Tamil superstar, actor, and dancer Prabhu Deva made a special visit to the Kukke Subramanya Temple in Mangalore accompanied by his family.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm