ಬ್ರೇಕಿಂಗ್ ನ್ಯೂಸ್
15-03-25 03:55 pm HK News Desk ಕರ್ನಾಟಕ
ಸುಬ್ರಹ್ಮಣ್ಯ, ಮಾ.15 : ತಮಿಳು ಚಲನಚಿತ್ರ ರಂಗದ ಖ್ಯಾತ ನಟ ಪ್ರಭುದೇವ ತಮ್ಮ ಕುಟುಂಬ ಸದಸ್ಯರೊಂದಿಗೆ ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು.
ನಟ ಪ್ರಭುದೇವ್ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ದೇವಸ್ಥಾನದ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ತದನಂತರ ದೇವಳ ಕಚೇರಿಯಲ್ಲಿ ಕಾರ್ಯ ನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪ್ರಭುದೇವ ದಂಪತಿಯನ್ನು ಶಾಲು ಹೊಂದಿಸಿ ಫಲಪುಷ್ಪ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಹಾಯಕ ಕಾರ್ಯ ನಿರ್ವಾಹಕ ಅಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್ ಮುಂತಾದವರು ಉಪಸ್ಥಿತರಿದ್ದರು.





ಮೊನ್ನೆಯಷ್ಟೇ ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಎರಡು ದಿನ ಉಳಿದುಕೊಂಡು ಸರ್ಪ ಸಂಸ್ಕಾರ ಪೂಜೆ ನಡೆಸಿದ್ದರು. ಸಂತಾನ ಪ್ರಾಪ್ತಿಗಾಗಿ ಕತ್ರಿನಾ ನಾಗದೇವರಿಗೆ ಸೇವೆ ಕೈಗೊಂಡಿದ್ದರು ಎನ್ನಲಾಗಿತ್ತು.
Renowned Tamil superstar, actor, and dancer Prabhu Deva made a special visit to the Kukke Subramanya Temple in Mangalore accompanied by his family.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm