ಬ್ರೇಕಿಂಗ್ ನ್ಯೂಸ್
15-03-25 09:18 pm HK News Desk ಕರ್ನಾಟಕ
ಕೊಪ್ಪಳ, ಮಾ.15 : ಕನಕಗಿರಿ ಕ್ಷೇತ್ರದ ಮಾಜಿ ಶಾಸಕ, ಹಾಲಿ ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಡೇಸೂಗೂರು ಸರ್ಕಾರದ ಮಹಿಳಾ ಅಧಿಕಾರಿಯನ್ನು ಎರಡನೇ ಮದುವೆಯಾಗಿದ್ದಾರೆಯೇ ಎಂಬ ಗುಸು ಗುಸು ಜಿಲ್ಲೆಯಲ್ಲಿ ಹಬ್ಬಿದೆ.
ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ವಿಜಯನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಭೇಟಿ ಕೊಟ್ಟಾಗ ಅಲ್ಲಿದ್ದ ಉಪ ನಿರ್ದೇಶಕಿ ಶ್ವೇತಾ ಅವರನ್ನು ನಿನ್ನ ಗಂಡ ಯಾರಮ್ಮಾ.. ಏನ್ ಮಾಡ್ತಾರೆ ಅವರು ಅಂತ ಪ್ರಶ್ನೆ ಮಾಡಿದ್ದಾರೆ. ಈ ವೇಳೆ, ನನ್ನ ಪತಿ Politician, ಕನಕಗಿರಿಯ ಮಾಜಿ ಶಾಸಕರು, ಬಸವರಾಜ್ ದಡೆಸೂಗೂರ್ ಅಂತ ಒಪ್ಪಿಕೊಂಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಾಧ್ಯಮದವರ ಎದುರಲ್ಲೇ ಈ ರೀತಿ ಉತ್ತರ ಕೊಟ್ಟಿದ್ದು ಮಾಜಿ ಶಾಸಕ ದಡೇಸುಗೂರು ಮತ್ತೊಂದು ಮದುವೆಯಾಗಿದ್ದಾರೆಯೇ ಎಂಬ ವದಂತಿ ಹಬ್ಬುವಂತಾಗಿದೆ.


ಈ ಹಿಂದೆ ದಡೇಸೂಗೂರ್ ಶಾಸಕರಾಗಿದ್ದ ವೇಳೆ ಈ ಮಹಿಳಾ ಅಧಿಕಾರಿಯ ಜೊತೆಗಿನ ಮಾತುಗಳ ಆಡಿಯೋ ವೈರಲ್ ಆಗಿತ್ತು. ಇದರಿಂದ ಇವರ ನಡುವಿನ ಸಂಬಂಧ ಬಗ್ಗೆ ಗುಸು ಗುಸು ಹರಡಿತ್ತು. ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಯೇ ತನ್ನ ಗಂಡ ಮಾಜಿ ಶಾಸಕರು ಅಂತ ಹೇಳಿಕೊಂಡಿದ್ದಾರೆ.
ಹೊಸಪೇಟೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಉಪ ಲೋಕಾಯುಕ್ತ ಭೇಟಿ ನೀಡಿದಾಗ ಈ ಘಟನೆ ನಡೆದಿದೆ. ಬಸವರಾಜ ದಡೇಸೂಗೂರು ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದು ಸದ್ಯ ಕೊಪ್ಪಳ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿದ್ದಾರೆ.
A woman officer has made a startling disclosure that she is married to BJP former #MLA from #Kanakagiri, #BasavarajDadesugur, who is currently the #Koppal district president of the party. This has now led to speculation that the BJP leader may have married a second time secretly. pic.twitter.com/CsOlejfj6T
— Headline Karnataka (@hknewsonline) March 15, 2025
A woman officer has made a startling disclosure that she is married to BJP former MLA from Kanakagiri, Basavaraj Dadesugur, who is currently the Koppal district president of the party. This has now led to speculation that the BJP leader may have married a second time secretly.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm