ಬ್ರೇಕಿಂಗ್ ನ್ಯೂಸ್
15-03-25 09:18 pm HK News Desk ಕರ್ನಾಟಕ
ಕೊಪ್ಪಳ, ಮಾ.15 : ಕನಕಗಿರಿ ಕ್ಷೇತ್ರದ ಮಾಜಿ ಶಾಸಕ, ಹಾಲಿ ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಡೇಸೂಗೂರು ಸರ್ಕಾರದ ಮಹಿಳಾ ಅಧಿಕಾರಿಯನ್ನು ಎರಡನೇ ಮದುವೆಯಾಗಿದ್ದಾರೆಯೇ ಎಂಬ ಗುಸು ಗುಸು ಜಿಲ್ಲೆಯಲ್ಲಿ ಹಬ್ಬಿದೆ.
ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ವಿಜಯನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಭೇಟಿ ಕೊಟ್ಟಾಗ ಅಲ್ಲಿದ್ದ ಉಪ ನಿರ್ದೇಶಕಿ ಶ್ವೇತಾ ಅವರನ್ನು ನಿನ್ನ ಗಂಡ ಯಾರಮ್ಮಾ.. ಏನ್ ಮಾಡ್ತಾರೆ ಅವರು ಅಂತ ಪ್ರಶ್ನೆ ಮಾಡಿದ್ದಾರೆ. ಈ ವೇಳೆ, ನನ್ನ ಪತಿ Politician, ಕನಕಗಿರಿಯ ಮಾಜಿ ಶಾಸಕರು, ಬಸವರಾಜ್ ದಡೆಸೂಗೂರ್ ಅಂತ ಒಪ್ಪಿಕೊಂಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಾಧ್ಯಮದವರ ಎದುರಲ್ಲೇ ಈ ರೀತಿ ಉತ್ತರ ಕೊಟ್ಟಿದ್ದು ಮಾಜಿ ಶಾಸಕ ದಡೇಸುಗೂರು ಮತ್ತೊಂದು ಮದುವೆಯಾಗಿದ್ದಾರೆಯೇ ಎಂಬ ವದಂತಿ ಹಬ್ಬುವಂತಾಗಿದೆ.


ಈ ಹಿಂದೆ ದಡೇಸೂಗೂರ್ ಶಾಸಕರಾಗಿದ್ದ ವೇಳೆ ಈ ಮಹಿಳಾ ಅಧಿಕಾರಿಯ ಜೊತೆಗಿನ ಮಾತುಗಳ ಆಡಿಯೋ ವೈರಲ್ ಆಗಿತ್ತು. ಇದರಿಂದ ಇವರ ನಡುವಿನ ಸಂಬಂಧ ಬಗ್ಗೆ ಗುಸು ಗುಸು ಹರಡಿತ್ತು. ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಯೇ ತನ್ನ ಗಂಡ ಮಾಜಿ ಶಾಸಕರು ಅಂತ ಹೇಳಿಕೊಂಡಿದ್ದಾರೆ.
ಹೊಸಪೇಟೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಉಪ ಲೋಕಾಯುಕ್ತ ಭೇಟಿ ನೀಡಿದಾಗ ಈ ಘಟನೆ ನಡೆದಿದೆ. ಬಸವರಾಜ ದಡೇಸೂಗೂರು ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದು ಸದ್ಯ ಕೊಪ್ಪಳ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿದ್ದಾರೆ.
A woman officer has made a startling disclosure that she is married to BJP former #MLA from #Kanakagiri, #BasavarajDadesugur, who is currently the #Koppal district president of the party. This has now led to speculation that the BJP leader may have married a second time secretly. pic.twitter.com/CsOlejfj6T
— Headline Karnataka (@hknewsonline) March 15, 2025
A woman officer has made a startling disclosure that she is married to BJP former MLA from Kanakagiri, Basavaraj Dadesugur, who is currently the Koppal district president of the party. This has now led to speculation that the BJP leader may have married a second time secretly.
09-04-26 03:37 pm
HK News Staffer
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm