ಬ್ರೇಕಿಂಗ್ ನ್ಯೂಸ್
15-03-25 09:18 pm HK News Desk ಕರ್ನಾಟಕ
ಕೊಪ್ಪಳ, ಮಾ.15 : ಕನಕಗಿರಿ ಕ್ಷೇತ್ರದ ಮಾಜಿ ಶಾಸಕ, ಹಾಲಿ ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಡೇಸೂಗೂರು ಸರ್ಕಾರದ ಮಹಿಳಾ ಅಧಿಕಾರಿಯನ್ನು ಎರಡನೇ ಮದುವೆಯಾಗಿದ್ದಾರೆಯೇ ಎಂಬ ಗುಸು ಗುಸು ಜಿಲ್ಲೆಯಲ್ಲಿ ಹಬ್ಬಿದೆ.
ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ವಿಜಯನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಭೇಟಿ ಕೊಟ್ಟಾಗ ಅಲ್ಲಿದ್ದ ಉಪ ನಿರ್ದೇಶಕಿ ಶ್ವೇತಾ ಅವರನ್ನು ನಿನ್ನ ಗಂಡ ಯಾರಮ್ಮಾ.. ಏನ್ ಮಾಡ್ತಾರೆ ಅವರು ಅಂತ ಪ್ರಶ್ನೆ ಮಾಡಿದ್ದಾರೆ. ಈ ವೇಳೆ, ನನ್ನ ಪತಿ Politician, ಕನಕಗಿರಿಯ ಮಾಜಿ ಶಾಸಕರು, ಬಸವರಾಜ್ ದಡೆಸೂಗೂರ್ ಅಂತ ಒಪ್ಪಿಕೊಂಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಾಧ್ಯಮದವರ ಎದುರಲ್ಲೇ ಈ ರೀತಿ ಉತ್ತರ ಕೊಟ್ಟಿದ್ದು ಮಾಜಿ ಶಾಸಕ ದಡೇಸುಗೂರು ಮತ್ತೊಂದು ಮದುವೆಯಾಗಿದ್ದಾರೆಯೇ ಎಂಬ ವದಂತಿ ಹಬ್ಬುವಂತಾಗಿದೆ.


ಈ ಹಿಂದೆ ದಡೇಸೂಗೂರ್ ಶಾಸಕರಾಗಿದ್ದ ವೇಳೆ ಈ ಮಹಿಳಾ ಅಧಿಕಾರಿಯ ಜೊತೆಗಿನ ಮಾತುಗಳ ಆಡಿಯೋ ವೈರಲ್ ಆಗಿತ್ತು. ಇದರಿಂದ ಇವರ ನಡುವಿನ ಸಂಬಂಧ ಬಗ್ಗೆ ಗುಸು ಗುಸು ಹರಡಿತ್ತು. ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಯೇ ತನ್ನ ಗಂಡ ಮಾಜಿ ಶಾಸಕರು ಅಂತ ಹೇಳಿಕೊಂಡಿದ್ದಾರೆ.
ಹೊಸಪೇಟೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಉಪ ಲೋಕಾಯುಕ್ತ ಭೇಟಿ ನೀಡಿದಾಗ ಈ ಘಟನೆ ನಡೆದಿದೆ. ಬಸವರಾಜ ದಡೇಸೂಗೂರು ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದು ಸದ್ಯ ಕೊಪ್ಪಳ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿದ್ದಾರೆ.
A woman officer has made a startling disclosure that she is married to BJP former #MLA from #Kanakagiri, #BasavarajDadesugur, who is currently the #Koppal district president of the party. This has now led to speculation that the BJP leader may have married a second time secretly. pic.twitter.com/CsOlejfj6T
— Headline Karnataka (@hknewsonline) March 15, 2025
A woman officer has made a startling disclosure that she is married to BJP former MLA from Kanakagiri, Basavaraj Dadesugur, who is currently the Koppal district president of the party. This has now led to speculation that the BJP leader may have married a second time secretly.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm