ಬ್ರೇಕಿಂಗ್ ನ್ಯೂಸ್
18-12-20 11:56 am Headline Karnataka News Network ಕರ್ನಾಟಕ
ಬೆಂಗಳೂರು, ಡಿ.17: ಕೋವಿಡ್-19 ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಬ್ಬ ಮತ್ತು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಪಾರ್ಟಿ ಮಾಡುವುದನ್ನು ನಿಷೇಧಿಸಲಾಗಿದೆ. ಚರ್ಚ್ ಹಾಗೂ ಹೊಟೇಲ್, ಮಾಲ್ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿ ಮಾಡುವಂತಿಲ್ಲ ಎಂದಿರುವ ರಾಜ್ಯ ಸರಕಾರ ಸರಕಾರ ಅದಕ್ಕಾಗಿ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಚರ್ಚ್ ಗಳಲ್ಲಿ ಪ್ರಾರ್ಥನೆ ವೇಳೆ ಒಂದೇ ಬಾರಿಗೆ ಹೆಚ್ಚು ಜನ ಸೇರದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಹಬ್ಬದ ಸಂದರ್ಭದಲ್ಲಿ ಹಸ್ತಲಾಘವ ಮತ್ತು ಆಲಿಂಗನ ಮಾಡುವಂತಿಲ್ಲ. ಡಿ.30 ರಿಂದ ಜ.2 ರವರೆಗೆ ಕ್ಲಬ್, ಪಬ್, ರೆಸ್ಟೋರೆಂಟ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿ ಮಾಡಲು ಅವಕಾಶ ಇಲ್ಲ. ಸಾಮಾಜಿಕ ಅಂತರವಿಲ್ಲದೇ ಹೆಚ್ಚು ಜನರು ಸೇರುವ, ಯಾವುದೇ ವಿಶೇಷ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ.


ಅಲ್ಲದೆ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳ, ಮುಖ್ಯ ರಸ್ತೆಗಳಲ್ಲಿ ದೈಹಿಕ ಅಂತವಿಲ್ಲದೇ ಜನರ ಸೇರುವಿಕೆಯನ್ನು ಹಾಗೂ ಸಂಭ್ರಮಾಚರಣೆಯನ್ನು ನಿಷೇಧಿಸಲಾಗಿದೆ. ಸರಕಾರದ ಮಾರ್ಗಸೂಚಿಯಂತೆ ಹಿರಿಯರು, ಮಕ್ಕಳು ಮನೆಯಲ್ಲಿಯೇ ಇರಬೇಕು. ಹಾಗೂ ಕ್ಲಬ್, ಮಾಲ್, ರೆಸ್ಟೋರೆಂಟ್ ಹಾಗೂ ಹೊಟೇಲ್ಗಳಲ್ಲಿ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ಕಡ್ಡಾಯವಾಗಿ ಮಾಡಬೇಕು ಹಾಗೂ ಜನರು ಹೆಚ್ಚು ಸೇರದಂತೆ ಜಾಗೃತಿ ವಹಿಸಬೇಕು. ಪ್ರಾಂಗಣ, ಕಟ್ಟಡ ಸಮುಚ್ಛಯದಲ್ಲಿ ಕಡ್ಡಾಯವಾಗಿ ದೈಹಿಕ ಅಂತರವನ್ನು ಪಾಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆಯ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Christmas New Year 2020 government issues guidelines prohibit shaking of hands and hug. State chief secretary T M Vjay Bhaskar, has issued a circular containing the new guidelines. The guidelines say that the organisers should take steps to ensure that on Christmas, not too big crowd comes together in churches.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm