ಬ್ರೇಕಿಂಗ್ ನ್ಯೂಸ್
18-03-25 01:08 pm HK News Desk ಕರ್ನಾಟಕ
ತುಮಕೂರು, ಮಾ.18 : ಬೇಸಗೆ ಆವರಿಸುತ್ತಿದ್ದಂತೆ ನೀರಿಗೆ ಹಾಹಾಕಾರವೂ ಎದ್ದಿದೆ. ಕೆಲವು ಕಡೆ ಕುಡಿಯುವ ನೀರಿಗೇ ತತ್ವಾರ ಇದೆ. ಆದರೆ ಇಲ್ಲೊಂದು ಕಡೆ ಕುಡಿಯುವ ನೀರಿನ ವಿಚಾರದಲ್ಲಿ ಉಂಟಾದ ವಾಗ್ವಾದ ಸಾಫ್ಟ್ವೇರ್ ಇಂಜಿನಿಯರ್ ಗಳಿಬ್ಬರ ಮದುವೆಯನ್ನೇ ನಿಲ್ಲಿಸಿಬಿಟ್ಟಿದೆ. ಎರಡು ಕುಟುಂಬಗಳ ನಡುವಿನ ಸಂಬಂಧಕ್ಕೇ ಎಳ್ಳುನೀರು ಬಿಟ್ಟಿದೆ.
ಶಿರಾ ತಾಲೂಕಿನ ಚಿರತಹಳ್ಳಿ ಗ್ರಾಮದ ಯುವತಿ ಹಾಗೂ ಜಗಳೂರು ಪಟ್ಟಣದ ಯುವಕನ ವಿವಾಹ ನಿಶ್ಚಯವಾಗಿತ್ತು. ವಧು ವರರಿಬ್ಬರೂ ಎಂಜಿನಿಯರಿಂಗ್ ಪದವೀಧರರಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸದಲ್ಲಿದ್ದಾರೆ. ಶನಿವಾರ ಆರತಕ್ಷತೆ ನಡೆದು ಭಾನುವಾರ ಬೆಳಗ್ಗೆ 10.30ರಿಂದ 11.30ರ ಸಮಯದಲ್ಲಿ ಮದುವೆ ಮುಹೂರ್ತ ನಡೆಯಬೇಕಿತ್ತು. ಈ ನಡುವೆ ಶನಿವಾರ ಸಂಜೆ ಆರತಕ್ಷತೆ ಮುಗಿಸಿಕೊಂಡು ಊಟಕ್ಕೆ ಹೋದ ವರನ ಕಡೆಯ ಕೆಲವರಿಗೆ ಕುಡಿಯುವ ನೀರು ಸಿಕ್ಕಿಲ್ಲ ಎನ್ನುವ ವಿಚಾರದಲ್ಲಿ ತಗಾದೆ ಉಂಟಾಗಿದೆ.
ಇದೇ ವಿಚಾರ ಮುಂದಿಟ್ಟು ವಧು ಹಾಗೂ ವರನ ಕಡೆಯವರು ಮಾತಿನ ಚಕಮಕಿ ನಡೆಸಿದ್ದಾರೆ. ವರನ ಕಡೆಯವರು ವಧುವಿನ ಕಡೆಯವರನ್ನು ಹೀಯಾಳಿಸಿದ್ದರಿಂದ ಜಗಳ ವಿಕೋಪಕ್ಕೆ ಹೋಗಿತ್ತು. ನೀರಿನ ವಿಚಾರದಲ್ಲಿ ಎದ್ದ ವಾಗ್ವಾದ ಮದುವೆಯನ್ನೆರ ನಿಲ್ಲಿಸುವ ಹಂತಕ್ಕೆ ಹೋಗಿದೆ. ಈ ನಿಟ್ಟಿನಲ್ಲಿ ಎರಡೂ ಕುಟುಂಬದ ಹಿರಿಯರು ಸಂಧಾನ ನಡೆಸಿದ್ದರು.
ಭಾನುವಾರ ಬೆಳಗ್ಗೆಯೂ ಸಂಧಾನ ಪ್ರಯತ್ನಗಳು ಮುಂದುವರಿದಿತ್ತು. ಎರಡೂ ಕಡೆಯಿಂದಲೂ ವರ ಮತ್ತು ವಧುವನ್ನು ಒಪ್ಪಿಸುವ ಪ್ರಯತ್ನಗಳು ನಡೆದವು. ಆದರೆ ವರ ಮತ್ತು ವಧು ಇಬ್ಬರೂ ಅದನ್ನೇ ಪ್ರತಿಷ್ಠೆಯ ವಿಷಯವಾಗಿಸಿದ್ದರಿಂದ ಹೊಂದಾಣಿಕೆ ಮಾಡಿಕೊಳ್ಳಲು ಮುಂದಾಗಲಿಲ್ಲ. ಜಗಳ ಮರೆತು ಹಸೆಮಣೆ ಎರುವಂತೆ, ವಧೂ ವರರ ಪೋಷಕರು ಮನವೊಲಿಸಿದರೂ ಪ್ರಯೋಜನ ಆಗಲಿಲ್ಲ. ಭಾನುವಾರ ಮಧ್ಯಾಹ್ನ 12 ಗಂಟೆ ವರೆಗೂ ಸಂಧಾನ ನಡೆಯಿತಾದರೂ, ಕೊನೆ ವರೆಗೂ ವಧು ತನ್ನ ಪಟ್ಟು ಬಿಡದ ಕಾರಣ ಮದುವೆ ಮುರಿದು ಬಿತ್ತು.
A much-anticipated wedding ceremony of a local software engineer was abruptly called off at the last moment due to an unexpected dispute over water usage in Tumkur.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm