ಬ್ರೇಕಿಂಗ್ ನ್ಯೂಸ್
21-03-25 08:06 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21 : ಮರಾಠಿಗರ ಕನ್ನಡ ವಿರೋಧಿ ನೀತಿ ಹಾಗೂ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನು ಖಂಡಿಸಿ ಮಾ.22ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಕರೆ ನೀಡಿದ್ದು ಅದರಂತೆ ನಾಳೆ ಅಂದರೆ ಶನಿವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಬಂದ್ ನಡೆಯಲಿದೆ. ಬೆಂಗಳೂರಿನಲ್ಲಿ ಬಹುತೇಕ ಬಂದ್ ಗೆ ಬೆಂಬಲ ಸಿಗುವ ಸಾಧ್ಯತೆ ಹೆಚ್ಚಿದೆ.
ಏನಿರುತ್ತೆ, ಏನಿರಲ್ಲ ?
BMTC-KSRTC ನೌಕರರ ಸಂಘ, ಲಾರಿ ಚಾಲಕರ ಸಂಘ, ಮದ್ಯ ಮಾರಾಟಗಾರರ ಸಂಘ, ಕೆಲ ಮಾಲ್ ಅಸೋಸಿಯೇಷನ್, ಗಾರ್ಮೆಂಟ್ಸ್ ಅಸೋಸಿಯೇಷನ್, ಹೋಲ್ ಸೆಲ್ ಬಟ್ಟೆ ವ್ಯಾಪಾರಸ್ಥರು, ಹೋಟೆಲ್ ಅಸೋಸಿಯೇಷನ್, ಬೆಂಗಳೂರು ಸಂಚಾರಿ ಆಟೋ ಸೇನೆ, APMC ಮಾರುಕಟ್ಟೆಗಳ ಒಕ್ಕೂಟ, ಖಾಸಗಿ ಸಾರಿಗೆ ಒಕ್ಕೂಟ, ಕರ್ನಾಟಕ ರಕ್ಷಣಾ ವೇದಿಕೆ ಅಭಿಮಾನಿ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಧ್ವನಿ, ಬೀದಿ ಬದಿ ವ್ಯಾಪಾರಿಗಳ ಸಂಘಟನೆ, ಕರ್ನಾಟಕ ರಾಜ್ಯ ರೈತ ಸಂಘಟನೆ, ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್, ಖಾಸಗಿ ಶಾಲೆಗಳ ಒಕ್ಕೂಟ ಕೃಪಾ, ಖಾಸಗಿ ಶಾಲೆಗಳ ಒಕ್ಕೂಟ ರುಪ್ಸ ಪೋಷಕರ ಸಮನ್ವಯ ಸಮಿತಿ, ಪೀಸ್ ಆಟೋ ಸಂಘಟನೆ ಮತ್ತು ಕರುನಾಡು ಕಾರ್ಮಿಕ ಸೇನೆ ಬೆಂಬಲ ನೀಡಿವೆ.
ಬಂದ್ ಗೆ ಸಂಪೂರ್ಣ ಬೆಂಬಲ
ಓಲಾ- ಉಬರ್ ಚಾಲಕರ ಸಂಘ, ಶಿವರಾಮೇಗೌಡ ಬಣ, ಕರವೇ ಗಜಕೇಸರಿ ಸೇನೆ, ಡಾ.ರಾಜ್ ಕುಮಾರ್ ಅಭಿಮಾನಿ ಸಂಘ, ವೀರ ಕನ್ನಡಿಗರ ಸೇನೆ, ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತು, ರೂಪೇಶ್ ರಾಜಣ್ಣ ಬಣ, ಬೆಂಗಳೂರು ಆಟೋ ಸೇನೆ, ಜಯಭಾರತ್ ಚಾಲಕರ ಸಂಘ, ಕರ್ನಾಟಕ ಜನಪರ ವೇದಿಕೆ, ಆದರ್ಶ ಆಟೋ ಯೂನಿಯನ್, ಗೂಡ್ಸ್ ಚಾಲಕರ ಸಂಘ
ಇನ್ನು ಫ್ರೀಡಂ ಪಾರ್ಕ್ ಹೊರತು ಪಡಿಸಿ, ನಗರದ ಉಳಿದ ಕಡೆಗಳಲ್ಲಿ ಸಾರ್ವಜನಿಕ ಸಂಚಾರ ಹಾಗೂ ನೆಮ್ಮದಿಗೆ ಭಂಗವಾಗುವಂತೆ ಪ್ರತಿಭಟನೆ, ಮುಷ್ಕರ, ಮೆರವಣಿಗೆ ಮಾಡುವಂತಿಲ್ಲ. ಈ ಕುರಿತು ಹೈಕೋರ್ಟ್ ಆದೇಶ ನೀಡಿದೆ. ಒಂದು ವೇಳೆ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದರೆ ತಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಸಂಘ ಸಂಸ್ಥೆಗಳಿಗೆ ನೋಟೀಸ್ ಜಾರಿ ಮಾಡಿದ್ದಾರೆ.
Pro-Kannada organisations have called a statewide bandh on Saturday, March 22, to protest linguistic tensions in Belagavi and the Greater Bengaluru Governance (GBG) Bill. The 12-hour shutdown, from 6 am. to 6 pm., is expected to disrupt public transport, cab services, and daily activities across Karnataka.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm