ಬ್ರೇಕಿಂಗ್ ನ್ಯೂಸ್
23-03-25 09:50 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.23: ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ಪ್ರಕರಣ ಕೋಲಾಹಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ರಾಜಕಾರಣಿಗಳ ನಡೆಯ ಬಗ್ಗೆ ಬೇಸರಗೊಂಡು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್ ಅವರಿಗೆ ಹೊರಟ್ಟಿ ರಾಜಿನಾಮೆ ಪತ್ರ ಕಳಿಸಿದ್ದಾರೆ ಎನ್ನಲಾಗುತ್ತಿದೆ.
ಆದರೆ ಹುಬ್ಬಳ್ಳಿಯಲ್ಲಿ ಮಾತನಾಡಿರುವ ಹೊರಟ್ಟಿ ರಾಜಿನಾಮೆಗೆ ನಿರ್ಧಾರ ಮಾಡಿದ್ದು ಸತ್ಯ, ಆದರೆ ನನ್ನ ಸಹಿ ಮಾಡಿರುವ ಪತ್ರವನ್ನು ಇನ್ನೂ ರವಾನೆ ಮಾಡಿಲ್ಲ. ಸ್ನೇಹಿತರು ರಾಜಿನಾಮೆ ಬಗ್ಗೆ ಪುನರ್ ವಿಮರ್ಶೆ ಮಾಡಲು ಹೇಳಿದ್ದಾರೆ. 2-3 ದಿನದಲ್ಲಿ ಯೋಚಿಸಿ ನಿರ್ಧಾರಕ್ಕೆ ಬರುತ್ತೇನೆ ಎಂದಿದ್ದಾರೆ.
ಬೆಳಗ್ಗೆ ಮಾತನಾಡಿದ್ದ ಹೊರಟ್ಟಿ ಅವರು, ಸದನದ ಗೌರವ ಕಳೆದು ಹೋಗಿ ಬಹಳ ದಿನ ಆಗಿದೆ. ಇಂತಹ ಸಮಯದಲ್ಲಿ ಸಭಾಪತಿಯಾಗಿ ಮುಂದುವರೆಯುವದೋ ಬೇಡವೋ ಎಂಬ ಗೊಂದಲ ಉಂಟಾಗಿದೆ. ಬಹುತೇಕ ಸದಸ್ಯರಿಗೆ ಸದನದ ಘನತೆ-ಗೌರವ ಗೊತ್ತಿಲ್ಲ. ಸದನದ ಸದಸ್ಯರ ವರ್ತನೆಯಿಂದ ಬೇಸತ್ತು ಹೋಗಿದೆ ಎಂದಿದ್ದರು.
ಸದನದಲ್ಲಿ ಮೊನ್ನೆ ನಡೆದ ಘಟನೆ ಮನಸ್ಸಿಗೆ ಬಹಳ ನೋವಾಗಿದೆ. ಕುರ್ಚಿ ಆಸೆಗೆ ಕೂರೋದು ಸರಿಯಲ್ಲ ಅಂತ ಅನ್ನಿಸಿದೆ. ನನ್ನ ಆಪ್ತರು ನನಗೆ ರಾಜೀನಾಮೆ ನೀಡಬೇಡಿ ಅಂತ ಒತ್ತಾಯ ಮಾಡ್ತಿದ್ದಾರೆ. ಹೀಗಾಗಿ ನಾನು ಸ್ವಲ್ಪ ವಿಚಾರ ಮಾಡ್ತೇನೆ. ಇನ್ನು ಮೂರ್ನಾಲ್ಕು ದಿನದಲ್ಲಿ ರಾಜೀನಾಮೆ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಬಸವರಾಜ ಹೊರಟ್ಟಿ ಅವರು ತಿಳಿಸಿದ್ದಾರೆ.
Basavaraj Horatti, Chairman of the Legislative Council said he was considering resigning from his post as he was upset with the fall in the standard of debate in the State legislature. “These are bad times. The quality of debates in the Council and Assembly is falling. Even the general behaviour of members is deteriorating. That issues like honey-trap are surfacing in the session demonstrate the quality of our debates.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm