ಬ್ರೇಕಿಂಗ್ ನ್ಯೂಸ್
09-08-20 12:14 pm Headline Karnataka News Network ಕರ್ನಾಟಕ
ಬೆಂಗಳೂರು: ರಾಜ್ಯದ ಆರೋಗ್ಯ ಸಚಿವರಿಗೇ ಕೊರೊನಾ ಸೋಂಕು ದೃಢ ಪಟ್ಟಿದೆ. ಹೌದು ರಾಜ್ಯದ ಜನರ ಆರೋಗ್ಯದ ಜವಾಬ್ದಾರಿ ಹೊತ್ತಿದ್ದ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಸೊಂಕು ತಗುಲಿದೆ. ಈ ಕುರಿತಂತೆ ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ..
ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೋವಿಡ್ ಪಾಸಿಟಿವ್ ಬಂದಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ. ಕೋವಿಡ್ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ ಎಂದು ಸಚಿವರು ಹೇಳಿದ್ದಾರೆ.
ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಇತ್ತೀಚಿಗೆ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ.
— B Sriramulu (@sriramulubjp) August 9, 2020
ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ.1/3
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm