ಬ್ರೇಕಿಂಗ್ ನ್ಯೂಸ್
24-03-25 10:42 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.24 : ರಾಜ್ಯದಲ್ಲಿ ಹನಿಟ್ರ್ಯಾಪ್ ಪ್ರಕರಣ ಬಿಸಿಯೇರಿರುವಾಗಲೇ ಸಚಿವ ಸತೀಶ್ ಜಾರಕಿಹೊಳಿ ದೆಹಲಿ ಪ್ರವಾಸ ಮಾಡಿದ್ದು ಕುತೂಹಲ ಮೂಡಿಸಿದ್ದಾರೆ. ಇದೇ ವೇಳೆ, ಆಡಳಿತ ಪಕ್ಷದ ನಾಯಕರದ್ದೇ ಫೋನ್ ಕದ್ದಾಲಿಕೆ ಆರೋಪ ಕೇಳಿಬಂದಿದ್ದು ಸರ್ಕಾರಕ್ಕೆ ಮತ್ತೊಂದು ತಲೆನೋವು ಎದುರಾಗಿದೆ. ರಾಜ್ಯದ ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರೇ ಫೋನ್ ಟ್ಯಾಪಿಂಗ್ ಬಗ್ಗೆ ಆರೋಪ ಮಾಡಿದ್ದಾರೆ.
ಎರಡು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯಗೆ ಕೆಲವು ಶಾಸಕರು, ಸಚಿವರು ಈ ಬಗ್ಗೆ ದೂರು ಹೇಳಿಕೊಂಡಿದ್ದಾರೆ. ನಮಗೂ ಭಯ ಆಗುತ್ತದೆ. ಕರೆ ಬಂದಾಗ ಏನು ಮಾತಾಡೋದಕ್ಕೂ ಭಯ ಆಗ್ತಿದೆ ಎಂದು ಮೌಖಿಕವಾಗಿ ದೂರು ನೀಡಿ ಅಳಲು ತೋಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಗಮನ ಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪರಮೇಶ್ವರ್, ಫೋನ್ ಟ್ಯಾಪಿಂಗ್ ಬಗ್ಗೆ ಗೊತ್ತಿಲ್ಲ. ಯಾರು ಕೂಡ ನನಗೆ ದೂರು ಕೊಟ್ಟಿಲ್ಲ ಎಂದು ಹೇಳಿದ್ದಾರೆ.
ಹನಿಟ್ರ್ಯಾಪ್ ಕೇಸಿನಿಂದ ತೀವ್ರ ಇರಿಸು ಮುರಿಸಿಗೆ ಒಳಗಾಗಿರುವ ರಾಜ್ಯ ಸರ್ಕಾರಕ್ಕೆ ಆಡಳಿತ ಪಕ್ಷದ ಶಾಸಕರು, ಸಚಿವರಿಂದಲೇ ಹೊಸತಾಗಿ ದೂರು ಕೇಳಿಬಂದಿರುವುದು ವಿಪಕ್ಷಗಳ ಬಾಯಿಗೆ ಆಹಾರವಾಗಿದೆ.
Amid the honey trap controversy, Leader of Opposition in the Karnataka Assembly R Ashoka on Monday accused the Congress government of "tapping" the phones of key state leaders, including ministers and ruling party MLAs.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm