ಬ್ರೇಕಿಂಗ್ ನ್ಯೂಸ್
24-03-25 10:42 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.24 : ರಾಜ್ಯದಲ್ಲಿ ಹನಿಟ್ರ್ಯಾಪ್ ಪ್ರಕರಣ ಬಿಸಿಯೇರಿರುವಾಗಲೇ ಸಚಿವ ಸತೀಶ್ ಜಾರಕಿಹೊಳಿ ದೆಹಲಿ ಪ್ರವಾಸ ಮಾಡಿದ್ದು ಕುತೂಹಲ ಮೂಡಿಸಿದ್ದಾರೆ. ಇದೇ ವೇಳೆ, ಆಡಳಿತ ಪಕ್ಷದ ನಾಯಕರದ್ದೇ ಫೋನ್ ಕದ್ದಾಲಿಕೆ ಆರೋಪ ಕೇಳಿಬಂದಿದ್ದು ಸರ್ಕಾರಕ್ಕೆ ಮತ್ತೊಂದು ತಲೆನೋವು ಎದುರಾಗಿದೆ. ರಾಜ್ಯದ ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರೇ ಫೋನ್ ಟ್ಯಾಪಿಂಗ್ ಬಗ್ಗೆ ಆರೋಪ ಮಾಡಿದ್ದಾರೆ.
ಎರಡು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯಗೆ ಕೆಲವು ಶಾಸಕರು, ಸಚಿವರು ಈ ಬಗ್ಗೆ ದೂರು ಹೇಳಿಕೊಂಡಿದ್ದಾರೆ. ನಮಗೂ ಭಯ ಆಗುತ್ತದೆ. ಕರೆ ಬಂದಾಗ ಏನು ಮಾತಾಡೋದಕ್ಕೂ ಭಯ ಆಗ್ತಿದೆ ಎಂದು ಮೌಖಿಕವಾಗಿ ದೂರು ನೀಡಿ ಅಳಲು ತೋಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಗಮನ ಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪರಮೇಶ್ವರ್, ಫೋನ್ ಟ್ಯಾಪಿಂಗ್ ಬಗ್ಗೆ ಗೊತ್ತಿಲ್ಲ. ಯಾರು ಕೂಡ ನನಗೆ ದೂರು ಕೊಟ್ಟಿಲ್ಲ ಎಂದು ಹೇಳಿದ್ದಾರೆ.
ಹನಿಟ್ರ್ಯಾಪ್ ಕೇಸಿನಿಂದ ತೀವ್ರ ಇರಿಸು ಮುರಿಸಿಗೆ ಒಳಗಾಗಿರುವ ರಾಜ್ಯ ಸರ್ಕಾರಕ್ಕೆ ಆಡಳಿತ ಪಕ್ಷದ ಶಾಸಕರು, ಸಚಿವರಿಂದಲೇ ಹೊಸತಾಗಿ ದೂರು ಕೇಳಿಬಂದಿರುವುದು ವಿಪಕ್ಷಗಳ ಬಾಯಿಗೆ ಆಹಾರವಾಗಿದೆ.
Amid the honey trap controversy, Leader of Opposition in the Karnataka Assembly R Ashoka on Monday accused the Congress government of "tapping" the phones of key state leaders, including ministers and ruling party MLAs.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm