ಬ್ರೇಕಿಂಗ್ ನ್ಯೂಸ್
25-03-25 11:25 am Bangalore Correspondent ಕರ್ನಾಟಕ
ಬೆಂಗಳೂರು, ಮಾ 24: ಮುಸ್ಲಿಂ ಮೀಸಲಾತಿ ವಿಷಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮತ್ತು ವಿಪಕ್ಷಗಳ ನಡುವೆ ತೀವ್ರ ಚರ್ಚೆ ಆರಂಭವಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ಖಾಸಗಿ ಚಾನೆಲ್ ನ "ಇಂಡಿಯಾ ಡೈಮಂಡ್ ಸ್ಟೇಟ್ಸ್ ಸಮಿಟ್ 2025" ರಲ್ಲಿ ಭಾಗವಹಿಸಿ, ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರದ ಬಗ್ಗೆ ಮಾತನಾಡುತ್ತಾ ಸಂವಿಧಾನ ಬದಲಾಗುವ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಸದ್ಯ ಈ ಹೇಳಿಕೆ ರಾಷ್ಟ್ರಮಟ್ಟದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಇದೀಗ ವಿಪಕ್ಷಗಳು ಡಿಕೆಶಿ ಹೇಳಿಕೆಯನ್ನು ವಿರೋಧಿಸಿದ್ದು, ಪ್ರತಿಭಟನೆಗೂ ಕರೆ ನೀಡಿದ್ದಾರೆ.
ಡಿಕೆ ಶಿವಕುಮಾರ್ ಸಂವಿಧಾನ ಬದಲಾವಣೆ ಹೇಳಿಕೆ ಸದ್ಯ ರಾಜ್ಯದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಇದೀಗ ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ಮಾತನಾಡಿದ್ದು, ಡಿಕೆಶಿ ಓಡಾಡುವ ಕಡೆ ಮುತ್ತಿಗೆ ಹಾಗು ಘೇರಾವ್ ಹಾಕಲು ಕರೆ ನೀಡಿದ್ದಾರೆ.
ಸಂವಿಧಾನಕ್ಕೆ ಅಗೌರವ ತರುವ ಕೆಲಸವನ್ನು ಯಾರು ಮಾಡಬಾರದು. ಡಿಸಿಎಂ ಡಿಕೆ ಶಿವಕುಮಾರ್ ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಹಿಂದೆ ನಮ್ಮದೇ ಪಕ್ಷದಲ್ಲಿ ಒಬ್ಬರು ಈ ರೀತಿ ನಡೆದುಕೊಂಡಾಗ, ಅವರಿಗೆ ನಾವು ಟಿಕೆಟ್ ಕೊಟ್ಟಿಲ್ಲ. ಇವಾಗ ಅದೇ ರೀತಿಯಲ್ಲಿ ಕಾಂಗ್ರೆಸ್ ನ ಮಲ್ಲಿಕಾರ್ಜುನ್ ಖರ್ಗೆ, ಡಿಸಿಎಂ ಡಿಕೆಶಿ ಸದಸ್ಯತ್ವ ಅನರ್ಹ ಗೊಳಿಸುವ ಧೈರ್ಯ ತೋರಿಸಲಿ ಎಂದು ಹೇಳಿದ್ದಾರೆ.
ಡಿಕೆಶಿ ರಾಜೀನಾಮೇ ಕೊಡ್ಬೇಕು ; ಪಿ ರಾಜೀವ್
ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಸದಾ ಸಂವಿಧಾನದ ಬಗ್ಗೆ ಮಾತಾಡುವ ಪ್ರಿಯಾಂಕ ಖರ್ಗೆ ಇವಾಗ ಮಾತಾಡಬೇಕು. ರಾಜ್ಯದ ಜನರಿಗೆ ಡಿಸಿಎಂ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು. ಅವ್ರು ಕ್ಷಮೆ ಕೇಳುವ ತನಕ ನಾವಂತೂ ಸುಮ್ಮನೆ ಬಿಡಲ್ಲ. ಅವರು ಹೋದ ಕಡೆಗಳಲ್ಲಿ ಕಪ್ಪು ಪಟ್ಟಿ ಪ್ರದರ್ಶನ ಮಾಡುತ್ತೇವೆ. ಅವರಿಗೆ ದಲಿತ ಸಮಾಜದಿಂದ ಘೇರಾವ್ ಹಾಕುತ್ತೇವೆ ಎಂದು ಫ್ರೀಡಂ ಪಾರ್ಕ್ ನಲ್ಲಿ ಮಾಜಿ ಶಾಸಕ ಪಿ ರಾಜೀವ್ ಹೇಳಿದ್ದಾರೆ.
In a significant political development, the Bharatiya Janata Party (BJP) has ramped up its protests against Karnataka Congress leader DK Shivakumar, demanding formal recognition of his actions while opposing recent constitutional changes aimed at providing reservations for Muslims. The BJP has initiated a series of gherao protests, targeting areas wherever Shivakumar is scheduled to appear.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 03:45 pm
Mangalore Correspondent
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm