ಬ್ರೇಕಿಂಗ್ ನ್ಯೂಸ್
27-03-25 04:49 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.27 : ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿರುವ ಗ್ರಾಹಕರಿಗೆ ಕರ್ನಾಟಕ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ನಂದಿನಿ ಪ್ಯಾಕೆಟ್ ಹಾಲಿನ ದರ ಪ್ರತಿ ಲೀಟರ್ ಮೇಲೆ 4 ರೂಪಾಯಿ ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನ ಮಾಡಿದೆ.
ನಂದಿನಿ ಹಾಲಿನ ದರ ಹೆಚ್ಚಿಸಿ ಇನ್ನೂ ವರ್ಷವಾಗಿಲ್ಲ. ಆಗಲೇ ದರ ಏರಿಕೆಗೆ ಪ್ರಸ್ತಾಪ ಬಂದಿತ್ತು. ಕೆಎಂಎಫ್ ಅಧಿಕಾರಿಗಳ ಜೊತೆ ಮೂರು ದಿನಗಳ ಹಿಂದೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಹಾಲಿ ದರ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ಇದೀಗ ರೈತರಿಗೆ ಹೆಚ್ಚುವರಿ ದರ ನೀಡುವ ನೆಪದಲ್ಲಿ ನಂದಿನ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ರೈತರಿಗೆ ಪ್ರೊತ್ಸಾಹ ನೀಡುವುದು ಹಾಗೂ ಹಾಲು ಒಕ್ಕೂಟಗಳ ಹಿತದೃಷ್ಟಿಯಿಂದ ದರ ಏರಿಕೆ ಮಾಡುವ ಬಗ್ಗೆ ಬೇಡಿಕೆಗಳು ಕೇಳಿ ಬಂದಿದ್ದವು. ಆದರೆ, ಇದರಿಂದ ಈಗಾಗಲೇ ದರ ಏರಿಕೆಯಿಂದ ಬಳಲಿರುವ ಗ್ರಾಹಕರಿಗೆ ಬರೆ ಎಳೆದಂತಾಗುತ್ತದೆ. ಈ ನಿಟ್ಟಿನಲ್ಲಿ ದರ ಏರಿಕೆ ಬಗ್ಗೆ ಪರ - ವಿರೋಧ ಅಭಿಪ್ರಾಯ ಕೇಳಿಬಂದಿದ್ದವು. ಆದರೆ ಸಂಪುಟ ಸಭೆಯಲ್ಲಿ ದರ ಏರಿಕೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕೆಎಂಎಫ್ ಐದು ರೂಪಾಯಿ ವರೆಗೆ ದರ ಏರಿಸಲು ಪ್ರಸ್ತಾಪ ಇಟ್ಟಿತ್ತು. ನಾಲ್ಕು ರೂ. ಏರಿಸಲು ನಿರ್ಣಯ ಮಾಡಲಾಗಿದೆ. ಒಂದು ವರ್ಷದ ಹಿಂದೆ ಇದೇ ಸಮಯದಲ್ಲಿ ಹಾಲಿಗೆ ಐದು ರೂ. ಏರಿಕೆ ಮಾಡಲಾಗಿತ್ತು.
Karnataka government has approved an increase in milk pricing in the state, marking the second price hike in 2025 itself. Nandini milk prices in Karnataka will be increased by ₹4 per litre from April 1, said state Cooperation Minister K N Rajanna on Thursday.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
30-04-25 03:14 pm
HK News Desk
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm