ಬ್ರೇಕಿಂಗ್ ನ್ಯೂಸ್
27-03-25 04:49 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.27 : ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿರುವ ಗ್ರಾಹಕರಿಗೆ ಕರ್ನಾಟಕ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ನಂದಿನಿ ಪ್ಯಾಕೆಟ್ ಹಾಲಿನ ದರ ಪ್ರತಿ ಲೀಟರ್ ಮೇಲೆ 4 ರೂಪಾಯಿ ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನ ಮಾಡಿದೆ.
ನಂದಿನಿ ಹಾಲಿನ ದರ ಹೆಚ್ಚಿಸಿ ಇನ್ನೂ ವರ್ಷವಾಗಿಲ್ಲ. ಆಗಲೇ ದರ ಏರಿಕೆಗೆ ಪ್ರಸ್ತಾಪ ಬಂದಿತ್ತು. ಕೆಎಂಎಫ್ ಅಧಿಕಾರಿಗಳ ಜೊತೆ ಮೂರು ದಿನಗಳ ಹಿಂದೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಹಾಲಿ ದರ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ಇದೀಗ ರೈತರಿಗೆ ಹೆಚ್ಚುವರಿ ದರ ನೀಡುವ ನೆಪದಲ್ಲಿ ನಂದಿನ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ರೈತರಿಗೆ ಪ್ರೊತ್ಸಾಹ ನೀಡುವುದು ಹಾಗೂ ಹಾಲು ಒಕ್ಕೂಟಗಳ ಹಿತದೃಷ್ಟಿಯಿಂದ ದರ ಏರಿಕೆ ಮಾಡುವ ಬಗ್ಗೆ ಬೇಡಿಕೆಗಳು ಕೇಳಿ ಬಂದಿದ್ದವು. ಆದರೆ, ಇದರಿಂದ ಈಗಾಗಲೇ ದರ ಏರಿಕೆಯಿಂದ ಬಳಲಿರುವ ಗ್ರಾಹಕರಿಗೆ ಬರೆ ಎಳೆದಂತಾಗುತ್ತದೆ. ಈ ನಿಟ್ಟಿನಲ್ಲಿ ದರ ಏರಿಕೆ ಬಗ್ಗೆ ಪರ - ವಿರೋಧ ಅಭಿಪ್ರಾಯ ಕೇಳಿಬಂದಿದ್ದವು. ಆದರೆ ಸಂಪುಟ ಸಭೆಯಲ್ಲಿ ದರ ಏರಿಕೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕೆಎಂಎಫ್ ಐದು ರೂಪಾಯಿ ವರೆಗೆ ದರ ಏರಿಸಲು ಪ್ರಸ್ತಾಪ ಇಟ್ಟಿತ್ತು. ನಾಲ್ಕು ರೂ. ಏರಿಸಲು ನಿರ್ಣಯ ಮಾಡಲಾಗಿದೆ. ಒಂದು ವರ್ಷದ ಹಿಂದೆ ಇದೇ ಸಮಯದಲ್ಲಿ ಹಾಲಿಗೆ ಐದು ರೂ. ಏರಿಕೆ ಮಾಡಲಾಗಿತ್ತು.
Karnataka government has approved an increase in milk pricing in the state, marking the second price hike in 2025 itself. Nandini milk prices in Karnataka will be increased by ₹4 per litre from April 1, said state Cooperation Minister K N Rajanna on Thursday.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 01:06 pm
Wecare
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm