ಬ್ರೇಕಿಂಗ್ ನ್ಯೂಸ್
27-03-25 04:49 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.27 : ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿರುವ ಗ್ರಾಹಕರಿಗೆ ಕರ್ನಾಟಕ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ನಂದಿನಿ ಪ್ಯಾಕೆಟ್ ಹಾಲಿನ ದರ ಪ್ರತಿ ಲೀಟರ್ ಮೇಲೆ 4 ರೂಪಾಯಿ ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನ ಮಾಡಿದೆ.
ನಂದಿನಿ ಹಾಲಿನ ದರ ಹೆಚ್ಚಿಸಿ ಇನ್ನೂ ವರ್ಷವಾಗಿಲ್ಲ. ಆಗಲೇ ದರ ಏರಿಕೆಗೆ ಪ್ರಸ್ತಾಪ ಬಂದಿತ್ತು. ಕೆಎಂಎಫ್ ಅಧಿಕಾರಿಗಳ ಜೊತೆ ಮೂರು ದಿನಗಳ ಹಿಂದೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಹಾಲಿ ದರ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ಇದೀಗ ರೈತರಿಗೆ ಹೆಚ್ಚುವರಿ ದರ ನೀಡುವ ನೆಪದಲ್ಲಿ ನಂದಿನ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ರೈತರಿಗೆ ಪ್ರೊತ್ಸಾಹ ನೀಡುವುದು ಹಾಗೂ ಹಾಲು ಒಕ್ಕೂಟಗಳ ಹಿತದೃಷ್ಟಿಯಿಂದ ದರ ಏರಿಕೆ ಮಾಡುವ ಬಗ್ಗೆ ಬೇಡಿಕೆಗಳು ಕೇಳಿ ಬಂದಿದ್ದವು. ಆದರೆ, ಇದರಿಂದ ಈಗಾಗಲೇ ದರ ಏರಿಕೆಯಿಂದ ಬಳಲಿರುವ ಗ್ರಾಹಕರಿಗೆ ಬರೆ ಎಳೆದಂತಾಗುತ್ತದೆ. ಈ ನಿಟ್ಟಿನಲ್ಲಿ ದರ ಏರಿಕೆ ಬಗ್ಗೆ ಪರ - ವಿರೋಧ ಅಭಿಪ್ರಾಯ ಕೇಳಿಬಂದಿದ್ದವು. ಆದರೆ ಸಂಪುಟ ಸಭೆಯಲ್ಲಿ ದರ ಏರಿಕೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕೆಎಂಎಫ್ ಐದು ರೂಪಾಯಿ ವರೆಗೆ ದರ ಏರಿಸಲು ಪ್ರಸ್ತಾಪ ಇಟ್ಟಿತ್ತು. ನಾಲ್ಕು ರೂ. ಏರಿಸಲು ನಿರ್ಣಯ ಮಾಡಲಾಗಿದೆ. ಒಂದು ವರ್ಷದ ಹಿಂದೆ ಇದೇ ಸಮಯದಲ್ಲಿ ಹಾಲಿಗೆ ಐದು ರೂ. ಏರಿಕೆ ಮಾಡಲಾಗಿತ್ತು.
Karnataka government has approved an increase in milk pricing in the state, marking the second price hike in 2025 itself. Nandini milk prices in Karnataka will be increased by ₹4 per litre from April 1, said state Cooperation Minister K N Rajanna on Thursday.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm