ಬ್ರೇಕಿಂಗ್ ನ್ಯೂಸ್
27-03-25 04:49 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.27 : ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿರುವ ಗ್ರಾಹಕರಿಗೆ ಕರ್ನಾಟಕ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ನಂದಿನಿ ಪ್ಯಾಕೆಟ್ ಹಾಲಿನ ದರ ಪ್ರತಿ ಲೀಟರ್ ಮೇಲೆ 4 ರೂಪಾಯಿ ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನ ಮಾಡಿದೆ.
ನಂದಿನಿ ಹಾಲಿನ ದರ ಹೆಚ್ಚಿಸಿ ಇನ್ನೂ ವರ್ಷವಾಗಿಲ್ಲ. ಆಗಲೇ ದರ ಏರಿಕೆಗೆ ಪ್ರಸ್ತಾಪ ಬಂದಿತ್ತು. ಕೆಎಂಎಫ್ ಅಧಿಕಾರಿಗಳ ಜೊತೆ ಮೂರು ದಿನಗಳ ಹಿಂದೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಹಾಲಿ ದರ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ಇದೀಗ ರೈತರಿಗೆ ಹೆಚ್ಚುವರಿ ದರ ನೀಡುವ ನೆಪದಲ್ಲಿ ನಂದಿನ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ರೈತರಿಗೆ ಪ್ರೊತ್ಸಾಹ ನೀಡುವುದು ಹಾಗೂ ಹಾಲು ಒಕ್ಕೂಟಗಳ ಹಿತದೃಷ್ಟಿಯಿಂದ ದರ ಏರಿಕೆ ಮಾಡುವ ಬಗ್ಗೆ ಬೇಡಿಕೆಗಳು ಕೇಳಿ ಬಂದಿದ್ದವು. ಆದರೆ, ಇದರಿಂದ ಈಗಾಗಲೇ ದರ ಏರಿಕೆಯಿಂದ ಬಳಲಿರುವ ಗ್ರಾಹಕರಿಗೆ ಬರೆ ಎಳೆದಂತಾಗುತ್ತದೆ. ಈ ನಿಟ್ಟಿನಲ್ಲಿ ದರ ಏರಿಕೆ ಬಗ್ಗೆ ಪರ - ವಿರೋಧ ಅಭಿಪ್ರಾಯ ಕೇಳಿಬಂದಿದ್ದವು. ಆದರೆ ಸಂಪುಟ ಸಭೆಯಲ್ಲಿ ದರ ಏರಿಕೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕೆಎಂಎಫ್ ಐದು ರೂಪಾಯಿ ವರೆಗೆ ದರ ಏರಿಸಲು ಪ್ರಸ್ತಾಪ ಇಟ್ಟಿತ್ತು. ನಾಲ್ಕು ರೂ. ಏರಿಸಲು ನಿರ್ಣಯ ಮಾಡಲಾಗಿದೆ. ಒಂದು ವರ್ಷದ ಹಿಂದೆ ಇದೇ ಸಮಯದಲ್ಲಿ ಹಾಲಿಗೆ ಐದು ರೂ. ಏರಿಕೆ ಮಾಡಲಾಗಿತ್ತು.
Karnataka government has approved an increase in milk pricing in the state, marking the second price hike in 2025 itself. Nandini milk prices in Karnataka will be increased by ₹4 per litre from April 1, said state Cooperation Minister K N Rajanna on Thursday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm