ಬ್ರೇಕಿಂಗ್ ನ್ಯೂಸ್
29-03-25 09:19 pm HK News Desk ಕರ್ನಾಟಕ
ಕಾರವಾರ, ಮಾ.29 : ಅಡಿಕೆ ಸುಲಿಯುವ ಕೆಲಸ ನಡೆಯುತ್ತಿದ್ದಾಗ ಯಂತ್ರಕ್ಕೆ ಸೀರೆ ಸಿಲುಕಿ ಮಹಿಳೆಯೊಬ್ಬರು ದಾರುಣ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜಿಪಂ ಮಾಜಿ ಸದಸ್ಯ ವೆಂಕಟೇಶ ಹೆಗಡೆ ಹೊಸಬಾಳೆ ಅವರ ಪತ್ನಿ ಶೋಭ ಹೊಸಬಾಳೆ ಮೃತ ದುರ್ದೈವಿ. ಮನೆಯಲ್ಲಿ ಅಡಿಕೆ ಸುಲಿಯುವ ಕೆಲಸಕ್ಕೆ ಕೆಲಸದವರನ್ನು ನೇಮಕ ಮಾಡಿಕೊಂಡಿದ್ದರು. ಕೆಲಸ ಹೇಗೆ ನಡೀತಿದೆ ಎಂದು ನೋಡಲು ಹೋದಾಗ, ಮೆಷಿನ್ಗೆ ಸೀರೆ ಸಿಲುಕಿದ್ದು ನೆಲಕ್ಕೆ ಬಿದ್ದ ಮಹಿಳೆಯ ತಲೆ ಯಂತ್ರಕ್ಕೆ ಬಡಿದಿದೆ. ಘಟನೆಯಲ್ಲಿ ತೀವ್ರ ರಕ್ತಸ್ರಾವಗೊಂಡು ಮಹಿಳೆ ಮೃತಪಟ್ಟಿದ್ದಾರೆ.
ಕೆಲಸಗಾರರು ಸ್ಥಳದಲ್ಲಿ ಇದ್ದರೂ ಕ್ಷಣಾರ್ಧದಲ್ಲಿ ಘಟನೆ ಸಂಭವಿಸಿದೆ. ಕಳೆದ ಮೂರು ವರ್ಷಗಳಿಂದ ಚಾಲಿ ಅಡಿಕೆ ಸುಲಿಯುವ ವೇಳೆ ಶೋಭಾ ಹೆಗಡೆ ಅವರೇ ಎಲ್ಲವನ್ನೂ ನೋಡಿಕೊಳ್ಳುತ್ತಿದ್ದರು. ಆದರೆ, ಈ ಬಾರಿ ವಿಧಿ ಕೈಕೊಟ್ಟಿದ್ದು, ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಈ ಕುರಿತು ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶೋಭಾ ಹೆಗಡೆ ತನ್ನ ಪತಿಯ ಪ್ರತಿ ಕಾರ್ಯಕ್ಕೂ ಬೆನ್ನೆಲುಬಾಗಿ ನಿಂತಿದ್ದರು. ದಿಢೀರ್ ಎದುರಾದ ಘಟನೆಯಿಂದ ಪರಿಸರದಲ್ಲಿ ದುಃಖ ಮಡುಗಟ್ಟಿದೆ.
Tragic Accident, Woman Dies After Saree Caught in Areca Nut Peeling Machine in Sirsi.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm